Webdunia - Bharat's app for daily news and videos

Install App

ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿ ತೊಂದರೆ ಇಲ್ಲ- ಸಚಿವ ಹೆಚ್.ಡಿ.ರೇವಣ್ಣ

Webdunia
ಗುರುವಾರ, 17 ಜನವರಿ 2019 (11:22 IST)
ಹಾಸನ : ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.


ನಿನ್ನೆ ಅಪರೇಷನ್ ಕಮಲದ ಬಗ್ಗೆ ಮಾತಾಡಲು ನಿರಾಕರಿಸಿ ಪಂಚಾಗ ನೋಡಿ ಹೇಳುತ್ತೇನೆ ಎಂದ ಸಚಿವ ಹೆಚ್.ಡಿ.ರೇವಣ್ಣ  ಅವರು ಇಂದು ಸುದ್ಧಿಗಾರರೊಂದಿಗೆ ಮಾತನಾಡಿ, ‘ಲೋಕಸಭಾ ಚುನಾವಣೆ ವೇಳೆ ರಾಜ್ಯಕ್ಕೆ ಒಳ್ಳೆಯದನ್ನು ಮಾಡದೆ ಇದ್ದರೆ ಜನ ನಿಮ್ಮನ್ನು ತಿರಸ್ಕರಿಸುತ್ತಾರೆ’ ಎಂದು ಹೇಳಿದ್ದಾರೆ.


‘ಯಡಿಯೂರಪ್ಪ ರಾಜ್ಯಕ್ಕೆ ಅನುದಾನ ತರುವ ಬಗ್ಗೆ ಚಿಂತಿಸಲಿ. ರಾಜ್ಯದ 156 ತಾಲೂಕುಗಳಲ್ಲಿ ಬರಗಾಲ ತಾಂಡವವಾಡುತ್ತಿದೆ. ಅನುದಾನ ನೀಡಲು 4 ಬಾರಿ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಆದರೆ ಬಿಎಸ್ ವೈ ಶಾಸಕರನ್ನ ನೋಡಿಕೊಳ್ಳುವುದ್ರಲ್ಲೇ ಬ್ಯುಸಿ’ ಎಂದು ಯಡಿಯೂರಪ್ಪ ವಿರುದ್ಧ ಹೆಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments