ಯಾರೂ BJP ಬಿಡುವ ಪ್ರಶ್ನೆಯೇಯಿಲ್ಲ

Webdunia
ಗುರುವಾರ, 23 ಮಾರ್ಚ್ 2023 (15:00 IST)
ಚುನಾವಣೆ ಸಂದರ್ಭದಲ್ಲಿ ಕೆಲವರು ಸ್ಪಪಕ್ಷಕ್ಕೆ ಕೈ ಕೊಟ್ಟು ಬೇರೆ ಪಕ್ಷವನ್ನು ಸೇರ್ಪಡೆಯಾಗ್ತಿದ್ದಾರೆ.. ಇದು ವರಿಷ್ಠರಿಗೆ ತಲೆ ಬಿಸಿ ತರಿಸಿದೆ. ಬೆಂಗಳೂರಿನಲ್ಲಿ ಅಸಮಾಧಾನಿತರ ಜೊತೆ ಮಾಜಿ ಸಿಎಂ B.S. ಯಡಿಯೂರಪ್ಪ ರಾಜಿ ಸಂಧಾನ ನಡೆಸಿದ್ದಾರೆ.. ಸಚಿವ ನಾರಾಯಣ ಗೌಡ, ಶಾಸಕಿ ಪೂರ್ಣಿಮಾ ಜೊತೆ BSY ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ BSY, ಸಚಿವ ನಾರಾಯಣ ಗೌಡರ ಜತೆಗೂ ಮಾತಾಡಿದ್ದೀನಿ, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಜತೆಗೂ ಮಾತಾಡಿದ್ದೀನಿ, ಈಗಿರುವ ಪ್ರಕಾರ ಯಾರೂ BJP ಬಿಟ್ಟು ಹೋಗಲ್ಲ ಎಂದು ತಿಳಿಸಿದ್ದಾರೆ. ಸಂತೋಷವಾಗಿ ಬಿಜೆಪಿಯಲ್ಲೇ ಇದ್ದು ಕೆಲಸ ಮಾಡೋದಾಗಿ ತಿಳಿಸಿದ್ದಾರೆಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments