Webdunia - Bharat's app for daily news and videos

Install App

ಮಾನನಷ್ಟ ಮೊಕದೊಮ್ಮೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ- ಮುನಿರತ್ನ

Webdunia
ಸೋಮವಾರ, 16 ಜನವರಿ 2023 (14:12 IST)
ತೋಟಗಾರಿಕೆ ಇಲಾಖೆಯಲ್ಲಿ ಗುತ್ತಿಗೆದಾರರ ವಿಚಾರವಾಗಿ ಸಚಿವ ಮುನಿರತ್ನ ಪ್ರತಿಕ್ರಿಯಿಸಿದ್ದು,ಯಾರು ಯಾವ ದಾಖಲೆಗಳನ್ನಾದ್ರೂ ಪಡೆಯಬಹುದು.ಏನಾದ್ರೂ ನ್ಯೂನತೆ ತಪ್ಪುಗಳನ್ನ ಪ್ರಶ್ನೆ ಮಾಡುವ ಹಕ್ಕಿದೆ.ಕಾನೂನಿನ ಚೌಕಟ್ಟಿನಲ್ಲಿ ಏನು ಉತ್ತರ ಕೊಡಬಹುದು ಅದ್ನಾ ನಾನು ಕೊಡ್ತೀನಿ.ಯಾರು ಯಾವ ಹೆಜ್ಜೆ ಇಡ್ತಾರೋ ಇಡಲಿ ನಾನು ಉತ್ತರ ಕೊಡ್ತೀನಿ .ಯಾವುದೇ ಕಾರಣಕ್ಕೂ ನಾನು ಮಾನನಷ್ಟ ಮೊಕ್ಕದೊಮ್ಮೆ ಹೂಡಿದ್ದೇನೆ ಅದರ ಪ್ರಕರ ಮುಂದುವರೆಯುತ್ತೇನೆ.ಮಾನನಷ್ಟ ಮೊಕದೊಮ್ಮೆಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಮುನಿರತ್ನ‌ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments