Webdunia - Bharat's app for daily news and videos

Install App

ಬಂದ್ ಹಿಂಪಡೆಯುವ ಪ್ರಶ್ನೆಯೇ ಇಲ್ಲ

Webdunia
ಸೋಮವಾರ, 25 ಸೆಪ್ಟಂಬರ್ 2023 (19:00 IST)
ನಮ್ಮದು ಪ್ರತಿಷ್ಟೆಯ ಬಂದ್ ಅಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಇವತ್ತು ಸಭೆಗೆ ಬಂದಿರುವ ಉದ್ದೇಶ ನಾಳೆಯ ಬಂದ್​​ಗೆ ಬೆಂಬಲ ಕೋರಲು ಬಂದಿದ್ದೇನೆ. ಬಂದ್ ಹಿಂಪಡೆಯುವ ಪ್ರಶ್ನೆಯೇ ಇಲ್ಲ.. ನಾಳೆ ಬೆಂಗಳೂರು ಬಂದ್ ಇದೆ. ನೋಡೋಣ ಸಭೆಯಲ್ಲಿ ಯಾವೆಲ್ಲಾ ತೀರ್ಮಾನವಾಗುತ್ತೆ ಅನ್ನೋದನ್ನ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದು ಎಷ್ಟಾಗಿದೆ ನೋಡಿ

Video: ಪಾಕಿಸ್ತಾನ ಸದೆಬಡಿಯಲು ಸೇನಾ ವಾಹನ ಸಾಗುತ್ತಿದ್ದರೆ ರಸ್ತೆಯಲ್ಲಿ ಜೈಕಾರ ಹಾಕಿದ ಭಾರತೀಯರು

India Pakistan: ನಿಮ್ಮ ಭಾಷಣ ಯಾರಿಗೆ ಬೇಕು, ಪಾಕಿಸ್ತಾನ ಪ್ರಧಾನಿಗೆ ಜನರಿಂದಲೇ ಛೀಮಾರಿ

India Pakistan: ಚಂಢೀಘಡದಲ್ಲಿ ಮೊಳಗಿದ ಸೈರನ್, ಪಾಕ್ ನಿಂದ ದಾಳಿ ನಿರೀಕ್ಷೆ

India Pakistan: ಭಾರತಕ್ಕೆ ಪಾಕಿಸ್ತಾನ ಅಟ್ಯಾಚ್ಡ್ ಟಾಯ್ಲೆಟ್, ಹಿಗ್ಗಾಮುಗ್ಗಾ ಟ್ರೋಲ್

ಮುಂದಿನ ಸುದ್ದಿ
Show comments