Webdunia - Bharat's app for daily news and videos

Install App

ಭಾರತದಲ್ಲಿ ಧಾರ್ಮಿಕ ತಾರತಮ್ಯವಿಲ್ಲ: ಸಂಸದ ಶ್ರೀರಾಮುಲು

Webdunia
ಸೋಮವಾರ, 4 ಜುಲೈ 2016 (12:33 IST)
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮುಸ್ಲಿಂ ಸಮುದಾಯಕ್ಕೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರೆ ಸದ್ಬಳಕೆ ಮಾಡಿಕೊಳ್ಳುವಂತೆ ಸಂಸದ ಶ್ರೀರಾಮುಲು ಹೇಳಿದರು. 
 
ಬಳ್ಳಾರಿ ನಗರದ ನಲ್ಲಚೆರವು ಪ್ರದೇಶದ ಶ್ರೀ ವಾಲ್ಮೀಕಿ ಭವನದಲ್ಲಿ ಆಯೋಜಿಸಿದ್ದ ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ಶ್ರೀರಾಮುಲು. ರಂಜಾನ್ ಹಬ್ಬದ ಪೂರ್ವ ದಿನದಲ್ಲಿ ವಿಶ್ವವೇ ಅಲ್ಲಾಹುನನ್ನು ಪ್ರಾರ್ಥಿಸುತ್ತಿದ್ದು, ಎಲ್ಲರೂ ಏಕತೆಯನ್ನು ರೂಢಿಸಿಕೊಳ್ಳಬೇಕು. ವಿಶ್ವ ಯಾವುದೆ ಒಂದು ಸಮಾಜಕ್ಕೆ ಸೀಮಿತವಾಗಬಾರದು ಅದಕ್ಕೆ ಯಾರು ಆಸ್ವದ ನೀಡಬಾರದು ಎಂದು ಹೇಳಿದ್ದಾರೆ.
 
ಭಾರತ ದೇಶದಲ್ಲಿ ಹಿಂದೂ-ಮುಸ್ಲಿಂ ತಾರತಮ್ಯ ಇಲ್ಲ. ದೇಶದಲ್ಲಿ ಶಾಂತಿ, ಸೌಹಾರ್ದತೆ ಇದೆ ರೀತಿ ವೃದ್ಧಿಸಲಿ ಎಂದು ಸಂಸದ ಶ್ರೀರಾಮುಲು ಪ್ರಾರ್ಥಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments