Webdunia - Bharat's app for daily news and videos

Install App

ಸಂಕ್ರಾಂತಿಗೆ ಯಾವ ಕ್ರಾಂತಿಯೂ ಆಗಲ್ಲ ಎಂದ ಶಾಸಕ

Webdunia
ಸೋಮವಾರ, 14 ಜನವರಿ 2019 (12:15 IST)
ಸಂಕ್ರಾಂತಿಗೆ ಸೂರ್ಯ ಮಾತ್ರ ತನ್ನ ಪಥ ಬದಲಾಯಿಸುತ್ತಾನೆ. ಸರ್ಕಾರ ಮತ್ತು ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಜೆಪಿಯವರ ಸಂಕ್ರಾಂತಿಗೆ ‘ಕ್ರಾಂತಿ’ ಎಂಬ ಹೇಳಿಕೆಗೆ ಶಾಸಕ ಎನ್.ಮಹೇಶ್ ವ್ಯಂಗ್ಯವಾಡಿದ್ದಾರೆ.

ಚಾಮರಾಜನಗರದ ಕಸ್ತೂರು ಬಂಡಿ ಜಾತ್ರೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್​ನಲ್ಲಿ ಬೆಳೆದಿರುವುದರಿಂದ ಅಷ್ಟು ಸುಲಭವಾಗಿ ಪಕ್ಷ ಬಿಡಲು ಸಾಧ್ಯವಿಲ್ಲ. ನಾನು ಬಿಎಸ್​ಪಿಯ ನಿಷ್ಠಾವಂತ ಕಾರ್ಯಕರ್ತ ಎಂದರು.

ಪ್ರಧಾನಿ ನರೇಂದ್ರ ಮೋದಿ , ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಕ್ಲರ್ಕ್ ಎಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಒಂದು ರಾಜ್ಯದ ಅಧಿಕೃತ ಮುಖ್ಯಮಂತ್ರಿಯನ್ನ ಕ್ಲರ್ಕ್ ಅಂತ ಒಬ್ಬ ಪ್ರಧಾನ ಮಂತ್ರಿ ಹಾಗೆಲ್ಲ  ಮಾತನಾಡಬಾರದು. ಪ್ರಧಾನ ಮಂತ್ರಿ ಸ್ಥಾನಕ್ಕೆ ಅವರ ಘನತೆಗೆ ಇದರಿಂದ ಧಕ್ಕೆಯಾಗುತ್ತದೆ. ಜನರಿಂದ ಆಯ್ಕೆಯಾಗಿರುವವರು, 117 ಜನ ಶಾಸಕರ ಬೆಂಬಲ ಪಡೆದುಕೊಂಡು ಮುಖ್ಯಮಂತ್ರಿ ಆಗಿದ್ದಾರೆ. ಕುಮಾರಸ್ವಾಮಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣ ಕುರಿತು ನಾನೇನು ಮಾತನಾಡುವುದಿಲ್ಲ. ಆ ಕುರಿತು ತನಿಖೆ ನಡೆಯುತ್ತಿದೆ. ಆ ನಂತರ ತೀರ್ಮಾನ ಏನಾಗುತ್ತದೆ ಎಂಬುದನ್ನು ನೋಡೋಣ ಎಂದು ಪ್ರತಿಕ್ರಿಯಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments