Webdunia - Bharat's app for daily news and videos

Install App

ಈ ರಾಜ್ಯಕ್ಕೆ ರಸ್ತೆ ರೀ ಓಪನ್ ಮಾಡೋದೇ ಇಲ್ಲ ಎಂದ ಸಚಿವ

Webdunia
ಮಂಗಳವಾರ, 31 ಮಾರ್ಚ್ 2020 (17:49 IST)
ಕೊರೊನಾ ವೈರಸ್ ಹಾವಳಿ ವಿಪರೀತವಾಗುತ್ತಿರುವ ಪರಿಸ್ಥಿತಿಯಲ್ಲಿ ಈ ರಾಜ್ಯದವರಿಗೆ ರಸ್ತೆ ಸಂಚಾರ ಮತ್ತೆ ಆರಂಭ ಮಾಡೋದೇ ಇಲ್ಲ ಅಂತ ಸಚಿವರೊಬ್ಬರು ಖಡಕ್ ಆಗಿ ಹೇಳಿದ್ದಾರೆ.

ರಾಜ್ಯದ ಗಡಿ ಭಾಗವಾಗಿರುವ ಕಾಸರಗೋಡು ವ್ಯಾಪ್ತಿಯಲ್ಲಿ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೇರಳದಿಂದ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆ ರಸ್ತೆ ಮಾರ್ಗದಲ್ಲಿ ಸಂಚಾರ ಸದ್ಯಕ್ಕೆ ಮತ್ತೆ ಆರಂಭ ಮಾಡೋದಿಲ್ಲ ಅಂತ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಕೊಡಗು – ಕೇರಳ ಮಾರ್ಗದಲ್ಲಿ ಸಂಚಾರ ನಿಷೇಧಿಸಿದ್ದು, ಈಗ ರಿ ಓಪನ್ ಮಾಡುವ ಚಿಂತನೆ ಇಲ್ಲವೇ ಇಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments