Webdunia - Bharat's app for daily news and videos

Install App

ಈ ರಾಜ್ಯಕ್ಕೆ ರಸ್ತೆ ರೀ ಓಪನ್ ಮಾಡೋದೇ ಇಲ್ಲ ಎಂದ ಸಚಿವ

Webdunia
ಮಂಗಳವಾರ, 31 ಮಾರ್ಚ್ 2020 (17:49 IST)
ಕೊರೊನಾ ವೈರಸ್ ಹಾವಳಿ ವಿಪರೀತವಾಗುತ್ತಿರುವ ಪರಿಸ್ಥಿತಿಯಲ್ಲಿ ಈ ರಾಜ್ಯದವರಿಗೆ ರಸ್ತೆ ಸಂಚಾರ ಮತ್ತೆ ಆರಂಭ ಮಾಡೋದೇ ಇಲ್ಲ ಅಂತ ಸಚಿವರೊಬ್ಬರು ಖಡಕ್ ಆಗಿ ಹೇಳಿದ್ದಾರೆ.

ರಾಜ್ಯದ ಗಡಿ ಭಾಗವಾಗಿರುವ ಕಾಸರಗೋಡು ವ್ಯಾಪ್ತಿಯಲ್ಲಿ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೇರಳದಿಂದ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆ ರಸ್ತೆ ಮಾರ್ಗದಲ್ಲಿ ಸಂಚಾರ ಸದ್ಯಕ್ಕೆ ಮತ್ತೆ ಆರಂಭ ಮಾಡೋದಿಲ್ಲ ಅಂತ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಕೊಡಗು – ಕೇರಳ ಮಾರ್ಗದಲ್ಲಿ ಸಂಚಾರ ನಿಷೇಧಿಸಿದ್ದು, ಈಗ ರಿ ಓಪನ್ ಮಾಡುವ ಚಿಂತನೆ ಇಲ್ಲವೇ ಇಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments