Webdunia - Bharat's app for daily news and videos

Install App

ಡಾ.ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಕೈವಾಡವಿಲ್ಲ: ಅಭಯ್

Webdunia
ಶನಿವಾರ, 24 ಸೆಪ್ಟಂಬರ್ 2016 (20:10 IST)
ವಿಚಾರವಾದಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆಯಲ್ಲಿ ಸನಾತನ ಸಂಸ್ಥೆಯ ಕೈವಾಡವಿಲ್ಲ. ಮಹಾರಾಷ್ಟ್ರದ ಎಸ್‌ಐಟಿ ವಿನಾಕಾರಣ ಸನಾತನ ಸಂಸ್ಥೆ ವಿರುದ್ಧ ಆರೋಪ ಮಾಡುತ್ತಿದೆ ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಅಭಯ ವರ್ತಕ್ ಆರೋಪಿಸಿದ್ದಾರೆ. 
 
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಕಲಬುರ್ಗಿ ಹತ್ಯೆ ಪ್ರಕರಣವನ್ನು ಕೈಗೆತ್ತಿಗೊಂಡಿರುವ ಕರ್ನಾಟಕದ ಸಿಐಡಿ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮಹಾರಾಷ್ಟ್ರ ಎಸ್‌ಐಟಿ ಪೊಲೀಸರನ್ನು ಅನುಕರಿಸಬಾರದು ಎಂದು ಆಗ್ರಹಿಸಿದರು. 
 
ವಿಚಾರವಾದಿ ಎಂ.ಎಂ.ಕಲಬುರ್ಗಿ, ನರೇಂದ್ರ ದಾಬೋಳ್ಕರ್ ಹಾಗೂ ಗೋವಿಂದ ಪನ್ಸಾರೆ ಹತ್ಯೆ ವಿಚಾರದಲ್ಲಿ ಸನಾತನ ಸಂಸ್ಥೆ ಎಲ್ಲಾ ರೀತಿಯಲ್ಲೂ ತನಿಖೆಗೆ ಸಹಕರಿಸಿದೆ. ಇದೇ ರೀತಿ ಮುಂದೆಯೂ ಸಹಕರಿಸಲಿದೆ ಎಂದು ತಿಳಿಸಿದರು.
 
ಮಹಾರಾಷ್ಟ್ರದ ಎಸ್‌ಐಟಿ ಸನಾತನ ಸಂಸ್ಥೆಯ ಒಂದು ಸಾವಿರ ಜನರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ, ಈವರೆಗೂ ನ್ಯಾಯಾಲಯಕ್ಕೆ ಸಾಕ್ಷಿಗಳನ್ನು ಹಾಜರು ಪಡಿಸುತ್ತಿಲ್ಲ. ಜಾರ್ಜ್‌ಶೀಟ್ ಸಲ್ಲಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಸನಾತನ ಸಂಸ್ಥೆ ಆರೋಪಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indian Army video: ಪಾಕಿಸ್ತಾನ ಸೇನಾ ಪೋಸ್ಟ್ ಉಡೀಸ್ ಮಾಡುವ ವಿಡಿಯೋ

Gold Price today: ಇಳಿಕೆಯಾದರೂ ಲಕ್ಷದ ಗಡಿಯಲ್ಲೇ ಇದೆ ಚಿನ್ನದ ದರ

India attacks Pakistan: ಪಾಕಿಸ್ತಾನಕ್ಕೆ ಭಾರತ ಎಷ್ಟು ಹೊಡೆತ ನೀಡಿದೆ ಕೆಲವೇ ಕ್ಷಣಗಳಲ್ಲಿ ಸಿಗಲಿದೆ ಅಪ್ ಡೇಟ್

India Pakistan war: ಭಾರತದ ಬಗ್ಗೆ ಸುಳ್ಳಿನ ಕಂತೆ ಹರಡುತ್ತಿರುವ ಪಾಕಿಸ್ತಾನ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

ಮುಂದಿನ ಸುದ್ದಿ
Show comments