ಅಗ್ನಿಪಥ್ ಆಕಾಂಕ್ಷಿಗಳಿಗಿಲ್ಲ ಸೂಕ್ತ ವ್ಯವಸ್ಥೆ

Webdunia
ಶನಿವಾರ, 13 ಆಗಸ್ಟ್ 2022 (20:43 IST)
ದೇಶದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಅಗ್ನಿಪಥ್ ಆಯ್ಕೆಗೆ ಬಂದ ಆಕಾಂಕ್ಷಿಗಳಿಗೆ ಸರಿಯಾದ ಮೂಲಭೂತ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ನೆಲೆಸಲು ಸ್ಥಳವಿಲ್ಲದೆ ರಸ್ತೆ ಬದಿ ವಾಸಿಸುತ್ತಿದ್ದು, ನರಕ ಯಾತನೆ ಅನುಭವಿಸುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಅಗ್ನಿಪಥ್ ‌ಆಯ್ಕೆ ರ್ಯಾಲಿಗಾಗಿ ಅಭ್ಯರ್ಥಿಗಳು ಬಂದಿದ್ದು, ಅದರಲ್ಲಿ ಬಹಷ್ಟು ಜನ ಉತ್ತರ ಕರ್ನಾಟಕದಿಂದಲೇ ಬಂದಿದ್ದು, ಅವರಿಗೆ ಉಳಿಯಲು ಸರಿಯಾದ ವ್ಯವಸ್ಥೆ ಇಲ್ಲ. ಉಳಿಯಲು ವ್ಯವಸ್ಥೆ  ಮಾಡಲಾಗಿದ್ದ ಕೊಠಡಿಗಳು ಭರ್ತಿಯಾದ ಹಿನ್ನೆಲೆಯಲ್ಲಿ ಮಧ್ಯ ರಾತ್ರಿ ಉಳಿಯಲು ಅವಕಾಶವಿಲ್ಲದೆ ಯುವಕರು ರ್ಯಾಲಿ ನಡೆಯುತ್ತಿರೋ ಜಿಲ್ಲಾ ಕ್ರೀಡಾಂಗಣದ ಸುತ್ತಮುತ್ತ ಮಳೆ, ಚಳಿಯಲ್ಲಿ ನಡುಗುತ್ತಾ ರಸ್ತೆ ಬದಿ ಮಲಗಿ ಕಾಲ ಕಳೆದಿದ್ದಾರೆ. ದೇಶ ಕಾಯಲು ಬಯಸಿ ಬಂದ ಯುವಕರ ಸ್ಥಿತಿ ಕಂಡು ಸಾರ್ವಜನಿಕರು ವ್ಯಾಪಕವಾಗಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments