ಅಗ್ನಿಪಥ್ ಆಕಾಂಕ್ಷಿಗಳಿಗಿಲ್ಲ ಸೂಕ್ತ ವ್ಯವಸ್ಥೆ

Webdunia
ಶನಿವಾರ, 13 ಆಗಸ್ಟ್ 2022 (20:43 IST)
ದೇಶದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಅಗ್ನಿಪಥ್ ಆಯ್ಕೆಗೆ ಬಂದ ಆಕಾಂಕ್ಷಿಗಳಿಗೆ ಸರಿಯಾದ ಮೂಲಭೂತ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ನೆಲೆಸಲು ಸ್ಥಳವಿಲ್ಲದೆ ರಸ್ತೆ ಬದಿ ವಾಸಿಸುತ್ತಿದ್ದು, ನರಕ ಯಾತನೆ ಅನುಭವಿಸುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಅಗ್ನಿಪಥ್ ‌ಆಯ್ಕೆ ರ್ಯಾಲಿಗಾಗಿ ಅಭ್ಯರ್ಥಿಗಳು ಬಂದಿದ್ದು, ಅದರಲ್ಲಿ ಬಹಷ್ಟು ಜನ ಉತ್ತರ ಕರ್ನಾಟಕದಿಂದಲೇ ಬಂದಿದ್ದು, ಅವರಿಗೆ ಉಳಿಯಲು ಸರಿಯಾದ ವ್ಯವಸ್ಥೆ ಇಲ್ಲ. ಉಳಿಯಲು ವ್ಯವಸ್ಥೆ  ಮಾಡಲಾಗಿದ್ದ ಕೊಠಡಿಗಳು ಭರ್ತಿಯಾದ ಹಿನ್ನೆಲೆಯಲ್ಲಿ ಮಧ್ಯ ರಾತ್ರಿ ಉಳಿಯಲು ಅವಕಾಶವಿಲ್ಲದೆ ಯುವಕರು ರ್ಯಾಲಿ ನಡೆಯುತ್ತಿರೋ ಜಿಲ್ಲಾ ಕ್ರೀಡಾಂಗಣದ ಸುತ್ತಮುತ್ತ ಮಳೆ, ಚಳಿಯಲ್ಲಿ ನಡುಗುತ್ತಾ ರಸ್ತೆ ಬದಿ ಮಲಗಿ ಕಾಲ ಕಳೆದಿದ್ದಾರೆ. ದೇಶ ಕಾಯಲು ಬಯಸಿ ಬಂದ ಯುವಕರ ಸ್ಥಿತಿ ಕಂಡು ಸಾರ್ವಜನಿಕರು ವ್ಯಾಪಕವಾಗಿ ಖಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments