ಕಾಂಗ್ರೆಸ್ ಆರೋಪಗಳಲ್ಲಿ ಧಮ್ ಇಲ್ಲ- ಅರುಣ್ ಸಿಂಗ್

Webdunia
ಶನಿವಾರ, 3 ಡಿಸೆಂಬರ್ 2022 (18:40 IST)
ಅಭ್ಯರ್ಥಿಗಳ‌ ಆಯ್ಕೆಗೆ ಗುಜರಾತ್ ಮಾಡೆಲ್ ಅನುಸರಿಸುವ ವಿಚಾರವಾಗಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದು,ಅಭ್ಯರ್ಥಿಗಳ ಆಯ್ಕೆಗೆ ಕೇಂದ್ರೀಯ ಚುನಾವಣಾ ಸಮಿತಿ ನಿರ್ಧರಿಸಲಿದೆ.ಚುನಾವಣಾ ಸಮಿತಿ ಸರಿಯಾದ ನಿರ್ಧಾರ ಕೈಗೊಳ್ಳಲಿದೆ.ನಮ್ಮ ಕಾರ್ಯಕರ್ತರಲ್ಲಿ ಗೆಲ್ಲುವ ವಿಶ್ವಾಸ ಮೂಡಿದೆ.ಜನರಲ್ಲೂ ಬಿಜೆಪಿ ಪರ ಒಲವು ಇದೆ.ಮತ್ತೆ ಬಿಜೆಪಿ ಗೆಲ್ಲಿಸಲು ಜನ ನಿರ್ಧರಿಸಿದ್ದಾರೆ ಎಂದು ಅರಣ್ ಸಿಂಗ್ ಹೇಳಿದ್ದಾರೆ.
 
ಬಿಜೆಪಿಯಲ್ಲಿ ರೌಡಿ ರಾಜಕಾರಣ ವಿಚಾರವಾಗಿ ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಇದರ ಬಗ್ಗೆ ಸ್ಪಷ್ಟ ಪಡಿಸಿದ್ಧಾರೆ.ನಮ್ಮ ಪಕ್ಷಕ್ಕೆ ಯಾವುದೇ ರೌಡಿ ಶೀಟರ್ ಸೇರ್ಪಡೆ ಮಾಡ್ಕೊಳ್ತಿಲ್ಲ.ಫೈಟರ್ ರವಿ ಸೇರ್ಪಡೆ ಬಗ್ಗೆ ರಾಜ್ಯಾಧ್ಯಕ್ಷರೇ ಮಾತಾಡ್ತಾರೆ.ಕಾಂಗ್ರೆಸ್ ನವ್ರು ವಿವಾದ ಇಲ್ಲದಿದ್ರೂ ವಿವಾದ ಮಾಡ್ತಿದಾರೆ.ಕಾಂಗ್ರೆಸ್ ಗೆ ನಮ್ಮ ವಿರುದ್ಧ ಯಾವುದೇ ಅಜೆಂಡಾ ಸಿಕ್ತಿಲ್ಲ.ಕಾಂಗ್ರೆಸ್ ಆರೋಪಗಳಲ್ಲಿ ಧಮ್ ಇಲ್ಲ.ರಾಹುಲ್‌ ಗಾಂಧಿ ಹೋದ ಕಡೆಯೆಲ್ಲ ಕಾಂಗ್ರೆಸ್ ಸೋಲ್ತಿದೆ.ಚಾಮರಾಜನಗರಕ್ಕೆ ರಾಹುಲ್ ಬಂದು ಹೋದಮೇಲೆ ಅಲ್ಲಿನ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲ್ತು ಎಂದು ಕಾಂಗ್ರೆಸ್ ಮೇಲೆ ಅರುಣ್ ಸಿಂಗ್ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments