ಈ ಭೇಟಿಯಲ್ಲಿ ವಿಶೇಷತೆ ಏನಿಲ್ಲ

Webdunia
ಭಾನುವಾರ, 24 ಸೆಪ್ಟಂಬರ್ 2023 (18:01 IST)
ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಆಗಿದ್ರು. ಈ ಭೇಟಿಯಲ್ಲಿ ವಿಶೇಷತೆ ಏನಿಲ್ಲ, ಸೌಹಾರ್ದಯುತವಾಗಿ ಭೇಟಿ ಮಾಡಿದ್ರು ಅಷ್ಟೇ ಅಂತಾ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೆಚ್​ ಡಿ ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಅಂದರು. ಸದ್ಯದರಲ್ಲೇ ಹೋಗುತ್ತೇನೆ. ಹೇಗೊ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಯನಗರಕ್ಕೆ ರಾರಸ್ ಪ್ರವೇಶ: ಆಫ್ಬೀಟ್ ಸಸ್ಯಾಹಾರಿ ಊಟಕ್ಕೆ ಹೊಸ ಆಯಾಮ

ಮಾ, ಮಾತಿ, ಮಾನುಷ್ ಪಶ್ಚಿಮ ಬಂಗಾಳದಲ್ಲಿ ಅಸುರಕ್ಷಿತವಾಗಿದೆ: ಅಮಿತ್ ಶಾ ವಾಗ್ದಾಳಿ

ಸಿಜೆ ರಾಯ್ ಕಾಂಗ್ರೆಸ್ ಗೆ ಫಂಡಿಂಗ್ ಮಾಡ್ತಿದ್ರು, ನಟಿಯರ ಸಹವಾಸವಿತ್ತು: ಚಕ್ರವರ್ತಿ ಚಂದ್ರಚೂಡ್ ಆರೋಪ

ಸಿಜೆ ರಾಯ್ ಮರಣೋತ್ತರ ವರದಿಯಲ್ಲಿ ಶಾಕಿಂಗ್ ವಿಚಾರಗಳು ಬಹಿರಂಗ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments