Webdunia - Bharat's app for daily news and videos

Install App

ಏನಿಲ್ಲ ಏನಿಲ್ಲಾ …ಸಿದ್ದರಾಮಯ್ಯ ಬಜೆಟ್‌ ನಲ್ಲಿ ಏನಿಲ್ಲ

geetha
ಶುಕ್ರವಾರ, 16 ಫೆಬ್ರವರಿ 2024 (20:22 IST)
ಬೆಂಗಳೂರು -ರಾಜ್ಯ ಬಜೆಟ್‌ 2024 ನೀರಸ ಬಜೆಟ್‌ ಆಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾಯಕರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. “ಏನಿಲ್ಲಾ ಏನಿಲ್ಲಾ …ಸಿದ್ದರಾಮಯ್ಯ ಬಜೆಟ್‌ ನಲ್ಲಿ ಏನಿಲ್ಲ” ಎಂಬ ಉಪೇಂದ್ರ ಸಿನಿಮಾದ ಗೀತೆಯೊಂದಿಗೆ “ಬರೀ ಓಳು ಬರೀ ಓಳು “ ಗೀತೆಯನ್ನೂ ಹಾಡುತ್ತಾ ಉಭಯಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದರು. 
 
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ಇಂಂದು ಮಂಡಿಸಿರುವ ಬಜೆಟ್‌ ರೈತವಿರೋಧಿ ಬಜೆಟ್‌ ಆಗಿದೆ. ರಾಜ್ಯದ ಅಭಿವೃದ್ಧಿಯನ್ನು 20 ವರ್ಷ ಹಿಂದಕ್ಕೆ ಕೊಂಡೊಯ್ಯಲಿದೆ. ಈ ಬಜೆಟ್‌ ನಲ್ಲಿ ಯುವಕರಿಗೆ ಯಾವುದೇ ಯೋಜನೆ ಘೋಷಿಸಿಲ್ಲ ಎಂದರು. 

ಜೊತೆಗೆ, ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಸಿಎಂ ತಮ್ಮ ಸಮಯ ವ್ಯರ್ಥಮಾಡಿದ್ದಾರೆ ಎಂದು ಟೀಕಿಸಿದ ಬಿ.ವೈ.ವಿಜಯೇಂದ್ರ, ಬಜೆಟ್‌ ನ ಪಾವಿತ್ರ್ಯತೆಯನ್ನು ಹಾಳು ಮಾಡುವುದರೊಂದಿಗೆ ಕೇಂದ್ರ ಸರ್ಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments