Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ಹಿಂದೆ ಯಾರೋ ಇದ್ದಾರೆ : ಸಿ.ಟಿ.ರವಿ

ಮಂಡ್ಯದಲ್ಲಿ  ಗೋ ಬ್ಯಾಕ್ ಅಶೋಕ್ ಅಭಿಯಾನ ಹಿಂದೆ ಯಾರೋ ಇದ್ದಾರೆ : ಸಿ.ಟಿ.ರವಿ
ಮಂಡ್ಯ , ಶನಿವಾರ, 28 ಜನವರಿ 2023 (19:04 IST)
ಕಂದಾಯ ಸಚಿವ ಆರ್. ಅಶೋಕ್ ವಿರುದ್ಧ ಮಂಡ್ಯದಲ್ಲಿ ಮತ್ತೆ ಗೋ ಬ್ಯಾಕ್ ಅಶೋಕ್ ಅಭಿಯಾನ ಶುರುವಾಗಿದೆ. ಈ ಬೆನ್ನಲ್ಲೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ಹಿಂದೆ ಯಾರೋ ಇದ್ದಾರೆ ಎಂದು ತಿಳಿದುಕೊಳ್ಳುವೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಅಶೋಕ್ ಗೋ ಬ್ಯಾಕ್ ಅಭಿಯಾನ ಮುಂದುವರೆದಿದ್ದು, ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈಓವರ್ ಕೆಳಗೆ ಅಪರಿಚಿತರು ಗೋ ಬ್ಯಾಕ್ ಅಶೋಕ್ ಎಂದು ಕೈ ಬರಹ ಬರೆಯಲಾಗಿದೆ. ಈ ಹಿಂದೆ ಮಂಡ್ಯದಲ್ಲಿ ಗೋಡೆಗಳ ಮೇಲೆಯೂ ಅಶೋಕ್ ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಿ ಆಕ್ರೋಶವನ್ನು ಹೊರಹಾಕಲಾಗಿದೆ. ಮಂಡ್ಯದಲ್ಲಿ ಆಶೋಕ್‌ಗೆ ದೊಡ್ಡ ಪ್ರಮಾಣದಲ್ಲಿ ಸ್ವಾಗತ ಮಾಡಿದ್ದಾರೆ. ನಮಗೆ ಯಾರ ಜೊತೆಯೂ ಒಳ ಒಪಂದವಿಲ್ಲ ಎಂದರು..

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ಅಕ್ರಮ ಹಣ ಸಂಗ್ರಹಿಸಿದ್ದಾರೆ : ಉಗ್ರಪ್ಪ