ಮಂಡ್ಯದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ಹಿಂದೆ ಯಾರೋ ಇದ್ದಾರೆ : ಸಿ.ಟಿ.ರವಿ

Webdunia
ಶನಿವಾರ, 28 ಜನವರಿ 2023 (19:04 IST)
ಕಂದಾಯ ಸಚಿವ ಆರ್. ಅಶೋಕ್ ವಿರುದ್ಧ ಮಂಡ್ಯದಲ್ಲಿ ಮತ್ತೆ ಗೋ ಬ್ಯಾಕ್ ಅಶೋಕ್ ಅಭಿಯಾನ ಶುರುವಾಗಿದೆ. ಈ ಬೆನ್ನಲ್ಲೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದು, ಹಿಂದೆ ಯಾರೋ ಇದ್ದಾರೆ ಎಂದು ತಿಳಿದುಕೊಳ್ಳುವೆ ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಅಶೋಕ್ ಗೋ ಬ್ಯಾಕ್ ಅಭಿಯಾನ ಮುಂದುವರೆದಿದ್ದು, ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈಓವರ್ ಕೆಳಗೆ ಅಪರಿಚಿತರು ಗೋ ಬ್ಯಾಕ್ ಅಶೋಕ್ ಎಂದು ಕೈ ಬರಹ ಬರೆಯಲಾಗಿದೆ. ಈ ಹಿಂದೆ ಮಂಡ್ಯದಲ್ಲಿ ಗೋಡೆಗಳ ಮೇಲೆಯೂ ಅಶೋಕ್ ಗೋ ಬ್ಯಾಕ್ ಎಂಬ ಪೋಸ್ಟರ್ ಅಂಟಿಸಿ ಆಕ್ರೋಶವನ್ನು ಹೊರಹಾಕಲಾಗಿದೆ. ಮಂಡ್ಯದಲ್ಲಿ ಆಶೋಕ್‌ಗೆ ದೊಡ್ಡ ಪ್ರಮಾಣದಲ್ಲಿ ಸ್ವಾಗತ ಮಾಡಿದ್ದಾರೆ. ನಮಗೆ ಯಾರ ಜೊತೆಯೂ ಒಳ ಒಪಂದವಿಲ್ಲ ಎಂದರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments