Webdunia - Bharat's app for daily news and videos

Install App

ಅತೃಪ್ತರು ಅತೃಪ್ತರಾಗಿಯೇ ಇರುತ್ತಾರೆ: ಸಿಎಂ ಇಬ್ರಾಹಿಂಗೆ ಸಿಎಂ ಸಿದ್ದು ಟಾಂಗ್

Webdunia
ಶನಿವಾರ, 22 ಅಕ್ಟೋಬರ್ 2016 (12:01 IST)
ಕೆಲವರನ್ನು ತೃಪ್ತಿ ಪಡಿಸಲು ಸಾಧ್ಯವಿಲ್ಲ. ಅವರು ಯಾವಾಗಲು ಅತೃಪ್ತರಾಗಿಯೇ ಇರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಪರಮಾಪ್ತ ಸಿಎಂ ಇಬ್ರಾಹಿಂ ಅವರಿಗೆ ಟಾಂಗ್ ನೀಡಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆ ವಿಸ್ತರಣೆ ಮಾಡುವ ಸಮಯದಲ್ಲಿ ಎಲ್ಲ ನಾಯಕರನ್ನು ತೃಪ್ತಿ ಪಡಿಸಲು ಸಾಧ್ಯವಿಲ್ಲ. ಅತೃಪ್ತರು ಅತೃಪ್ತರಾಗಿಯೇ ಇರುತ್ತಾರೆ ಎಂದು ಖಾರವಾಗಿ ಹೇಳಿದರು. 
 
ನಾನು 50 ಕ್ಯಾಂಡಲ್ ಬಲ್ಬ್, ಅವರು 5 ಮೆಗಾ ವ್ಯಾಟ್ ಲೈನ್. ಮಹಾನ್ ನಾಯಕರ ಕುರಿತು ನಾನೇನು ಹೇಳಲಿ. ಇತ್ತೀಚಿನ ರಾಜಕೀಯ ಬೆಳವಣಿಗೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾವು ಅಂದುಕೊಂಡ ಹಾಗೇ ಏನು ನಡೆದಿಲ್ಲ. ಸಿಎಂ ಸಿದ್ದರಾಮಯ್ಯನವರು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದ್ದೆ. ಆದರೆ, ನಿರೀಕ್ಷೆಯಂತೆ ಅವರು ಕೆಲಸ ನಿರ್ವಹಿಸದಿರುವುದು ನಮ್ಮ ಮನಸ್ಸಿಗೆ ನೋವುಂಟು ಮಾಡಿದೆ ಎಂದು ನಿನ್ನೆ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಬಹಿರಂಗವಾಗಿಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್ ಬೆಲೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ ಪ್ರಕಾರ ಮಕ್ಕಳಿಗೆ ಮೊಟ್ಟೆಗಿಂತ ಇದನ್ನು ಕೊಡೋದು ಬೆಸ್ಟ್

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಧರ್ಮಸ್ಥಳ ಅನಾಮಿಕ ದೂರುದಾರನ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಎಸ್ಐಟಿ

ಮುಂದಿನ ಸುದ್ದಿ
Show comments