ನಮ್ಮ ಕ್ಷೇತ್ರದಲ್ಲೂ ಮೆಡಿಕಲ್ ಕಾಲೇಜು ಇರಬೇಕು- ಡಿಕೆಶಿ

Webdunia
ಸೋಮವಾರ, 28 ಆಗಸ್ಟ್ 2023 (14:03 IST)
ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಮಾಡುವ ವಿಚಾರವಾಗಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅವರೇ ಮಾಡಿಕೊಟ್ಟದ್ದು.ನಮಗೂ ಸ್ವಾರ್ಥ ಇದೆ.ನಮ್ಮ ಕ್ಷೇತ್ರದಲ್ಲೂ ಮೆಡಿಕಲ್ ಕಾಲೇಜು ಇರಬೇಕು ಅಂತ.ರಾಮನಗರ ಜಿಲ್ಲೆಯ ಮೂರು ಕಿ.ಮೀ ದೂರದಲ್ಲೇ ಆಸ್ಪತ್ರೆ ಇರೋದು.ಕನಕಪುರ ಬಾರ್ಡರ್‌ ವರೆಗೂ ಅದು ಅನ್ವಯ ಆಗಲಿದೆ.ಡಿಸ್ಟ್ರಿಕ್ಟ್ ಆಸ್ಪತ್ರೆ ಆಗಲಿ ಅನ್ನೋದು ನಮ್ಮ ಆಸೆ.ಇತ್ತೀಚೆಗೆ ಅದು ಉದ್ಘಾಟನೆ ಕೂಡ ನಡೆದಿದೆ.ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬದಲಾವಣೆ ಮಾಡಿದ್ದಾರೆ.

ರಾಮನಗರಕ್ಕೆ ಬರಬೇಕಿದ್ದ ಕಾಲೇಜು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋಗಿದ್ದಾರೆ.ನಿಯೋಗ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದೆವು.ಯಡಿಯೂರಪ್ಪ ಭರವಸೆ ಕೊಟ್ಟಿದ್ರು ರೀಸ್ಟೋರ್ ಮಾಡ್ತೀನಿ ಅಂತ.ಚುನಾವಣೆ ಬಂದಾಗ ಎತ್ತಿ ಕಟ್ಟುವ ಕೆಲಸ ಆಗಿದೆ.ನನ್ನಬಳಿ ದಾಖಲೆ ಇಲ್ವಾ.?ಕುಮಾರಸ್ವಾಮಿ ಅವರೇ ಬಜೆಟ್ ಸ್ಪೀಚ್‌ನಲ್ಲಿ ಹೇಳಿದ್ರು.ಕನಕಪುರಕ್ಕೆ ಮೆಡಿಕಲ್ ಕಾಲೇಜು ಸ್ಯಾಂಗಷನ್ ಮಾಡಲಾಗಿದೆ ಅಂತ.ಅವರು ಸಿಎಂ ಹೇಗೆ ಸುಮ್ಮನೆ ಆಗಿಬಿಟ್ರಾ.?ನಮ್ಮ ಶಾಸಕರು ಬೆಂಬಲ‌ ಕೊಟ್ಟಿದ್ದಕ್ಕೆ ತಾನೆ ಅವರೂ ಸಿಎಂ ಆಗಿದ್ದು ಎಂದು ಮಾಜಿ ಸಿಎಂ ಹೆಚ್.ಡಿ.ಕೆ ವಿರುದ್ಧ  ಡಿಸಿಎಂ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ನೌಕರರಿಗೆ ಗುಡ್‌ನ್ಯೂಸ್‌: ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

ಗುಮ್ಮಾಟಾಕಾರದ ಅಂಗನವಾಡಿ ನೋಟಕ್ಕೆ ಫಿದಾ ಆದ ಸಚಿವ ಪ್ರಿಯಾಂಕ್ ಖರ್ಗೆ

ನಡು ರಸ್ತೆಯಲ್ಲಿ ಖಾಸಗಿ ಅಂಗ ಪ್ರದರ್ಶಿಸಿದವನಿಗೆ ಪೊರಕೆ ಸೇವೆ ಮಾಡಿದ ಮಹಿಳೆ video

ಯಾವ ವೈದ್ಯರನ್ನು ನಂಬಬೇಕೋ ಗೊತ್ತಾಗದಂತಾಗಿದೆ : ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments