Webdunia - Bharat's app for daily news and videos

Install App

ಪಕ್ಷದಲ್ಲಿ ಹಲವು ಬದಲಾವಣೆಯಾಗಬೇಕು- ಮಾಜಿ ಸಿಎಂ ಕುಮಾರಸ್ವಾಮಿ

Webdunia
ಗುರುವಾರ, 19 ಅಕ್ಟೋಬರ್ 2023 (21:00 IST)
ಪಕ್ಷವನ್ನು ಬಲಿಷ್ಟವಾಗಿ ಬೆಳೆಸಲು ವಿಜಯದಶಮಿಯ‌ ನಂತರ  ಸಂಘಟನೆಯಲ್ಲಿ ಪರಿಣಾಮಕಾರಿ ಕೆಲಸ ಆಗಬೇಕು.ಹೀಗಾಗಿ ಮತ್ತೊಂದು ಸಭೆ ಮಾಡುತ್ತೇವೆ ಎಂದು ನಗರದ ಜೆಪಿ ಭವನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು.ವಿಧಾನಸಭೆ ಚುನಾವಣೆ ‌ಮುಗಿದ ಬಳಿಕ ಹಲವು ಬೆಳವಣಿಗೆ ಆಗಿದೆ.ಹೀಗಾಗಿ ಹಳೆಯ ಸಮಿತಿಯನ್ನು ವಿಸರ್ಜನೆ ಮಾಡಿದ್ದೆವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments