Webdunia - Bharat's app for daily news and videos

Install App

ಅತ್ತ ಪ್ರವಾಹಕ್ಕೆ ಸಿಲುಕಿ ಜನರು ಕಂಗಾಲು; ಇತ್ತ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಟ್ವೀಟ್ ವಾರ್

Webdunia
ಗುರುವಾರ, 8 ಆಗಸ್ಟ್ 2019 (11:23 IST)
ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಬಾರೀ ಮಳೆಗೆ ಪ್ರವಾಹ ಉಂಟಾಗಿ ಜನರು ತತ್ತರಿಸಿ ಹೋಗುತ್ತಿರುವಾಗ ಇತ್ತ ಕಡೆ ಬಿಜೆಪಿ ಹಾಗೂ ಜೆಡಿಎಸ್  ಟ್ವೀಟ್ ವಾರ್ ನಡೆಸುತ್ತಿದ್ದಾರೆ.




ಸಿಎಂ ದೆಹಲಿ ಪ್ರವಾಸದ ಕುರಿತು ಟೀಕೆ ಮಾಡಿದ ಜೆಡಿಎಸ್, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಅನೇಕ ಪ್ರದೇಶಗಳು ಮುಳುಗಿ ಹೋಗಿವೆ. ಹೀಗಿರುವಾಗಿ ಸಿಎಂ ದೆಹಲಿ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ? ಎಂದು ಟ್ವೀಟ್ ಮಾಡಿದೆ.


ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರು ಪ್ರವಾಹ ಪೀಡಿತರಿಗೆ ಬಿಸ್ಕತ್ ಎಸೆದ ಘಟನೆಯನ್ನು ನೆನೆದಿದೆ. ಕಳೆದ ಬಾರಿ ಪ್ರವಾಹ ಉಂಟಾದಾಗ ಮುಖ್ಯಮಂತ್ರಿ ಆಗಿದ್ದವರು ಪಂಚತಾರಾ ಹೋಟೆಲ್ ನಲ್ಲಿದ್ದರು. ಪ್ರವಾಹ ಪೀಡಿತರಿಗೆ ಆಹಾರವನ್ನು ಎಸೆಯುವ ಮೂಲಕ ಅವಮಾನ ಮಾಡಿದ್ದ ಪಕ್ಷದಿಂದ ನಾವು ಏನನ್ನು ಕಲಿಯುವ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments