Webdunia - Bharat's app for daily news and videos

Install App

ಅತ್ತ ಪ್ರವಾಹಕ್ಕೆ ಸಿಲುಕಿ ಜನರು ಕಂಗಾಲು; ಇತ್ತ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಟ್ವೀಟ್ ವಾರ್

Webdunia
ಗುರುವಾರ, 8 ಆಗಸ್ಟ್ 2019 (11:23 IST)
ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಬಾರೀ ಮಳೆಗೆ ಪ್ರವಾಹ ಉಂಟಾಗಿ ಜನರು ತತ್ತರಿಸಿ ಹೋಗುತ್ತಿರುವಾಗ ಇತ್ತ ಕಡೆ ಬಿಜೆಪಿ ಹಾಗೂ ಜೆಡಿಎಸ್  ಟ್ವೀಟ್ ವಾರ್ ನಡೆಸುತ್ತಿದ್ದಾರೆ.




ಸಿಎಂ ದೆಹಲಿ ಪ್ರವಾಸದ ಕುರಿತು ಟೀಕೆ ಮಾಡಿದ ಜೆಡಿಎಸ್, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಅನೇಕ ಪ್ರದೇಶಗಳು ಮುಳುಗಿ ಹೋಗಿವೆ. ಹೀಗಿರುವಾಗಿ ಸಿಎಂ ದೆಹಲಿ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ? ಎಂದು ಟ್ವೀಟ್ ಮಾಡಿದೆ.


ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರು ಪ್ರವಾಹ ಪೀಡಿತರಿಗೆ ಬಿಸ್ಕತ್ ಎಸೆದ ಘಟನೆಯನ್ನು ನೆನೆದಿದೆ. ಕಳೆದ ಬಾರಿ ಪ್ರವಾಹ ಉಂಟಾದಾಗ ಮುಖ್ಯಮಂತ್ರಿ ಆಗಿದ್ದವರು ಪಂಚತಾರಾ ಹೋಟೆಲ್ ನಲ್ಲಿದ್ದರು. ಪ್ರವಾಹ ಪೀಡಿತರಿಗೆ ಆಹಾರವನ್ನು ಎಸೆಯುವ ಮೂಲಕ ಅವಮಾನ ಮಾಡಿದ್ದ ಪಕ್ಷದಿಂದ ನಾವು ಏನನ್ನು ಕಲಿಯುವ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಪತ್ನಿ, ಮೃತದೇಹ ಸಾಗಿಸಲು ಯಾರೂ ಸಹಾಯಕ್ಕೆ ಬಾರದಿದ್ದಾಗ ಪತಿ ಮಾಡಿದ್ದೇನು ನೋಡಿ, Video

ಕಾಡಾನೆ ಎದುರು ಹುಚ್ಚಾಟ ಮೆರೆಯಲು ಹೋಗಿ ಪ್ರಾಣಪಾಯದಿಂದ ಜಸ್ಟ್‌ ಪಾರಾದ ಪ್ರವಾಸಿಗ, viral video

ಮುಂದಿನ ಸುದ್ದಿ
Show comments