Webdunia - Bharat's app for daily news and videos

Install App

ಚೈತ್ರಾ ಬಗ್ಗೆ ಮಾಹಿತಿ ಇರಲಿಲ್ಲ-ಮಾಜಿ ಶಾಸಕ ಪರಣ್ಣ ಮುನವಳ್ಳಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (17:25 IST)
ಚೈತ್ರಾ ಕುಂದಾಪುರ ಬಿಜೆಪಿ ಶಾಸಕರ ಪರ ಪ್ರಚಾರ ವಿಚಾರವಾಗಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಅವರು, 2018 ರಲ್ಲಿ ಚೈತ್ರಾ ಕುಂದಾಪುರ ಬಂದು ಪ್ರಚಾರ ಮಾಡಿದ್ದು ನಿಜ. ಆದರೆ ಅವರು ಹಿಂದುತ್ವ ಪರ ಪ್ರಚಾರ ಮಾಡಿದ್ರು. ಚುನಾವಣೆ ಮಾಡಿ ಹೋದ್ರು, ಅವರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಏನಾದರೂ ತಪ್ಪು ಮಾಡಿದ್ರೆ, ಕಾನೂನು ಕ್ರಮ ಆಗುತ್ತೆ. ಐದು ವರ್ಷದ ಹಿಂದೆ ಸಣ್ಣ ಪುಟ್ಟ ಸಹಾಯವನ್ನು ಚೈತ್ರಾ ಕುಂದಾಪುರಗೆ ಮಾಡಿದ್ವಿ. ಆದ್ರೆ ಅಷ್ಟೊಂದು ದೊಡ್ಡ ಮಟ್ಟದಲ್ಲಿ ನಾವು ಸಹಾಯ ಮಾಡಿಲ್ಲ..ದೊಡ್ಡ ಸಹಾಯ ಮಾಡೋಕೆ ನಮ್ಮಿಂದ ಸಾಧ್ಯವಿಲ್ಲ..ಐದು ವರ್ಷದ ಹಿಂದೆ ಚೈತ್ರಾ ಕುಂದಾಪುರ ಮೇಲೆ ಕೇಸ್ ದಾಖಲಾಗಿದ್ವು. ಆದರೆ ಇದೀಗ ಅವೇಲ್ಲಾ ಮುಗಿದಿವೆ. ಆವಾಗಿನಿಂದ ನಮಗೆ ಯಾವುದೇ ಸಂಪರ್ಕ ಇಲ್ಲ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments