Webdunia - Bharat's app for daily news and videos

Install App

ಚೈತ್ರಾ ಬಗ್ಗೆ ಮಾಹಿತಿ ಇರಲಿಲ್ಲ-ಮಾಜಿ ಶಾಸಕ ಪರಣ್ಣ ಮುನವಳ್ಳಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (17:25 IST)
ಚೈತ್ರಾ ಕುಂದಾಪುರ ಬಿಜೆಪಿ ಶಾಸಕರ ಪರ ಪ್ರಚಾರ ವಿಚಾರವಾಗಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಅವರು, 2018 ರಲ್ಲಿ ಚೈತ್ರಾ ಕುಂದಾಪುರ ಬಂದು ಪ್ರಚಾರ ಮಾಡಿದ್ದು ನಿಜ. ಆದರೆ ಅವರು ಹಿಂದುತ್ವ ಪರ ಪ್ರಚಾರ ಮಾಡಿದ್ರು. ಚುನಾವಣೆ ಮಾಡಿ ಹೋದ್ರು, ಅವರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಏನಾದರೂ ತಪ್ಪು ಮಾಡಿದ್ರೆ, ಕಾನೂನು ಕ್ರಮ ಆಗುತ್ತೆ. ಐದು ವರ್ಷದ ಹಿಂದೆ ಸಣ್ಣ ಪುಟ್ಟ ಸಹಾಯವನ್ನು ಚೈತ್ರಾ ಕುಂದಾಪುರಗೆ ಮಾಡಿದ್ವಿ. ಆದ್ರೆ ಅಷ್ಟೊಂದು ದೊಡ್ಡ ಮಟ್ಟದಲ್ಲಿ ನಾವು ಸಹಾಯ ಮಾಡಿಲ್ಲ..ದೊಡ್ಡ ಸಹಾಯ ಮಾಡೋಕೆ ನಮ್ಮಿಂದ ಸಾಧ್ಯವಿಲ್ಲ..ಐದು ವರ್ಷದ ಹಿಂದೆ ಚೈತ್ರಾ ಕುಂದಾಪುರ ಮೇಲೆ ಕೇಸ್ ದಾಖಲಾಗಿದ್ವು. ಆದರೆ ಇದೀಗ ಅವೇಲ್ಲಾ ಮುಗಿದಿವೆ. ಆವಾಗಿನಿಂದ ನಮಗೆ ಯಾವುದೇ ಸಂಪರ್ಕ ಇಲ್ಲ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್‌ನಿಂದ ತಮಿಳುನಾಡು ದೇವಾಲಯಗಳಲ್ಲಿ ರೀಲ್ ಭಕ್ತಿಗೆ ಅವಕಾಶವಿಲ್ಲ

ನಮ್ಮನ್ನು ನೇಣಿಗೆ ಹಾಕಿದ್ರೂ ಸರಿಯೇ, ವಂದೇ ಮಾತರಂ ಎರಡೇ ಪ್ಯಾರಾ ಹಾಡೋದು: ಬಿಕೆ ಹರಿಪ್ರಸಾದ್, Video

ಸೋನಿಯಾ ಗಾಂಧಿಯನ್ನು ಟೀಕಿಸ್ತೀರಾ, ದೇಶಕ್ಕಾಗಿ ಬಲಿದಾನ ಮಾಡಿದವರನ್ನು ಟೀಕಿಸ್ತೀರಾ: ಖರ್ಗೆ ಪ್ರಶ್ನೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತಮಿಳುನಾಡಿನ ಜೊಸೆಫ್ ವಿಜಯ್ ಕೇವಲ ಕ್ರಿಶ್ಚಿಯನ್ನರಿಗೆ ಮಾತ್ರ ಸಿಎಂ ಆಗಿದ್ದಾರಾ: ವಿಜಯೇಂದ್ರ

ಮುಂದಿನ ಸುದ್ದಿ
Show comments