Webdunia - Bharat's app for daily news and videos

Install App

ಚೈತ್ರಾ ಬಗ್ಗೆ ಮಾಹಿತಿ ಇರಲಿಲ್ಲ-ಮಾಜಿ ಶಾಸಕ ಪರಣ್ಣ ಮುನವಳ್ಳಿ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (17:25 IST)
ಚೈತ್ರಾ ಕುಂದಾಪುರ ಬಿಜೆಪಿ ಶಾಸಕರ ಪರ ಪ್ರಚಾರ ವಿಚಾರವಾಗಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಪ್ರತಿಕ್ರಿಯೆ ನೀಡಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಅವರು, 2018 ರಲ್ಲಿ ಚೈತ್ರಾ ಕುಂದಾಪುರ ಬಂದು ಪ್ರಚಾರ ಮಾಡಿದ್ದು ನಿಜ. ಆದರೆ ಅವರು ಹಿಂದುತ್ವ ಪರ ಪ್ರಚಾರ ಮಾಡಿದ್ರು. ಚುನಾವಣೆ ಮಾಡಿ ಹೋದ್ರು, ಅವರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಏನಾದರೂ ತಪ್ಪು ಮಾಡಿದ್ರೆ, ಕಾನೂನು ಕ್ರಮ ಆಗುತ್ತೆ. ಐದು ವರ್ಷದ ಹಿಂದೆ ಸಣ್ಣ ಪುಟ್ಟ ಸಹಾಯವನ್ನು ಚೈತ್ರಾ ಕುಂದಾಪುರಗೆ ಮಾಡಿದ್ವಿ. ಆದ್ರೆ ಅಷ್ಟೊಂದು ದೊಡ್ಡ ಮಟ್ಟದಲ್ಲಿ ನಾವು ಸಹಾಯ ಮಾಡಿಲ್ಲ..ದೊಡ್ಡ ಸಹಾಯ ಮಾಡೋಕೆ ನಮ್ಮಿಂದ ಸಾಧ್ಯವಿಲ್ಲ..ಐದು ವರ್ಷದ ಹಿಂದೆ ಚೈತ್ರಾ ಕುಂದಾಪುರ ಮೇಲೆ ಕೇಸ್ ದಾಖಲಾಗಿದ್ವು. ಆದರೆ ಇದೀಗ ಅವೇಲ್ಲಾ ಮುಗಿದಿವೆ. ಆವಾಗಿನಿಂದ ನಮಗೆ ಯಾವುದೇ ಸಂಪರ್ಕ ಇಲ್ಲ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments