Select Your Language

Notifications

webdunia
webdunia
webdunia
webdunia

ಸಿಎಂ ಜತೆ ರಹಸ್ಯ ಮಾತುಕತೆ ನಡೆದಿಲ್ಲ, ನಡೆದರೂ ಹೇಳಲ್ಲ..!

ಹೈಕಮಾಂಡ್‌
bangalore , ಭಾನುವಾರ, 8 ಅಕ್ಟೋಬರ್ 2023 (16:41 IST)
ನಾನು ಇದುವರೆಗೆ ಯಾವ ಬಾಂಬ್ ಹಾಕಲೂ ಹೋಗಿಲ್ಲ. ಯಾವ ಹೈಕಮಾಂಡ್‌ ನಿಂದಲೂ ನನಗೆ ನೋಟಿಸ್‌ ಬಂದಿಲ್ಲ. ನನಗೆ ಯಾವ ಹೈಕಮಾಂಡೂ ಇಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್‌ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು. ಮೀಸಲಾತಿ ಕುರಿತು ಒಂದು ವೇಳೆ ಸಿದ್ದರಾಮಯ್ಯ ಜೊತೆ ಮಾತನಾಡಿದರೂ ಅದೂ ಸಿಕ್ರೇಟ್ ಆಗಿರುತ್ತದೆ. ಅದನ್ನು ಬಹಿರಂಗವಾಗಿ ಹೇಳಲು ಆಗದು ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

BSY ಅವರೇ ಹೈಕಮಾಂಡ್‌- ಸಚಿವ ಎಸ್‌.ಟಿ.ಸೋಮಶೇಖರ್