ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ : ಕುಮಾರಸ್ವಾಮಿ

Webdunia
ಬುಧವಾರ, 12 ಏಪ್ರಿಲ್ 2023 (09:41 IST)
ಕೊಪ್ಪಳ : ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ. ಜೆಡಿಎಸ್ ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ ಆಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದರುವ ಹೆಚ್ಡಿಕೆ, ರಾಜ್ಯದಲ್ಲಿ 123 ಸ್ಥಾನ ಗೆಲ್ಲಲು ಕೆಲಸ ಮಾಡುತ್ತಿದ್ದೇವೆ. ವಾತಾವರಣ ಸಹ ಅದೇ ರೀತಿಯಾಗಿದೆ ಎಂದು ತಿಳಿಸಿದ್ದಾರೆ.

ಕರಡಿ ಸಂಗಣ್ಣ ಜೆಡಿಎಸ್ನಿಂದ ಸ್ಪರ್ಧಿಸುವ ಕುರಿತು ಮಾತನಾಡಿ, ಕರಡಿ ಸಂಗಣ್ಣ ನನ್ನ ಜೊತೆಗೆ ಮಾತನಾಡಿಲ್ಲ. ಸಮಯ ಬಂದಾಗ, ದೇವರು ಯಾರ್ಯಾರಿಗೆ ಏನೇನು ಆಟ ಆಡಿಸುತ್ತಾನೋ ನೋಡೋಣ ಎಂದು ಕರಡಿ ಸಂಗಣ್ಣ ಜೆಡಿಎಸ್ಗೆ ಬರಬಹುದೆಂದು ಪರೋಕ್ಷವಾಗಿ ನುಡಿದಿದ್ದಾರೆ.

ಗಂಗಾವತಿಯಲ್ಲಿ ಜನಾರ್ದನರೆಡ್ಡಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರ ತೀರ್ಮಾನ. ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಅವರ ಬಗ್ಗೆ ನಾವು ಸಣ್ಣದಾಗಿ, ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments