Webdunia - Bharat's app for daily news and videos

Install App

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ : ಕುಮಾರಸ್ವಾಮಿ

Webdunia
ಬುಧವಾರ, 12 ಏಪ್ರಿಲ್ 2023 (09:41 IST)
ಕೊಪ್ಪಳ : ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುವುದಿಲ್ಲ. ಜೆಡಿಎಸ್ ಸ್ಪಷ್ಟ ಬಹುಮತದ ಸರ್ಕಾರ ಸ್ಥಾಪನೆ ಆಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದರುವ ಹೆಚ್ಡಿಕೆ, ರಾಜ್ಯದಲ್ಲಿ 123 ಸ್ಥಾನ ಗೆಲ್ಲಲು ಕೆಲಸ ಮಾಡುತ್ತಿದ್ದೇವೆ. ವಾತಾವರಣ ಸಹ ಅದೇ ರೀತಿಯಾಗಿದೆ ಎಂದು ತಿಳಿಸಿದ್ದಾರೆ.

ಕರಡಿ ಸಂಗಣ್ಣ ಜೆಡಿಎಸ್ನಿಂದ ಸ್ಪರ್ಧಿಸುವ ಕುರಿತು ಮಾತನಾಡಿ, ಕರಡಿ ಸಂಗಣ್ಣ ನನ್ನ ಜೊತೆಗೆ ಮಾತನಾಡಿಲ್ಲ. ಸಮಯ ಬಂದಾಗ, ದೇವರು ಯಾರ್ಯಾರಿಗೆ ಏನೇನು ಆಟ ಆಡಿಸುತ್ತಾನೋ ನೋಡೋಣ ಎಂದು ಕರಡಿ ಸಂಗಣ್ಣ ಜೆಡಿಎಸ್ಗೆ ಬರಬಹುದೆಂದು ಪರೋಕ್ಷವಾಗಿ ನುಡಿದಿದ್ದಾರೆ.

ಗಂಗಾವತಿಯಲ್ಲಿ ಜನಾರ್ದನರೆಡ್ಡಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ, ಅದು ಅವರ ತೀರ್ಮಾನ. ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ಅವರ ಬಗ್ಗೆ ನಾವು ಸಣ್ಣದಾಗಿ, ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments