Webdunia - Bharat's app for daily news and videos

Install App

ಇವರೇ ನೋಡಿ ಮುಡಾ ಹಗರಣದಲ್ಲಿ ಪಾಲು ಪಡೆದ ಬಿಜೆಪಿ- ಜೆಡಿಎಸ್ ನಾಯಕರುಗಳು

Sampriya
ಶುಕ್ರವಾರ, 26 ಜುಲೈ 2024 (15:14 IST)
ಬೆಂಗಳೂರು: ರಾಜ್ಯದಲ್ಲಿ ಸದ್ಯ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಜೆಡಿಎಸ್ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದಿದೆ. ಇದೀಗ ಕಾಂಗ್ರೆಸ್ ಸಚಿವ ಭೈರತಿ ಸುರೇಶ್ ಅವರು ಮುಡಾದಲ್ಲಿ ಬದಲಿ ನಿವೇಶ ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡಿ ವಿಪಕ್ಷಗಳಿಗೆ ತಿರುಗೇಟು ನೀಡಿದೆ.

ಇದರಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ  ಹೆಸರು ಸಹ  ಇದ್ದು, ಈ ಪ್ರಕರಣ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ.

ಇಂದು ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ  ಭೈರತಿ ಸುರೇಶ್ ಅವರು, ಸದನದಲ್ಲಿ ಸ್ಪೀಕರ್ ಅವಕಾಶ ನೀಡುತ್ತಿದ್ದರೆ ಅಲ್ಲೇ ಬಿಜೆಪಿಯವರ ಬಂಡವಾಳವನ್ನು ಬಿಚ್ಚಿಡುತ್ತಿದ್ದೆ. ಇದರೊಂದಿಗೆ ಹಲವು ಮಠಗಳಿಗೂ ನಿವೇಶ ಹಂಚಿಕೆಯಾಗಿದೆ.

ಇದರ ಜತೆಗೆ ಜಿ.ಟಿ.ದೇವೇಗೌಡ, ಸಿ.ಎನ್​.ಮಂಜೇಗೌಡ, ಹೆಚ್​.ವಿಶ್ವನಾಥ್​. ಸಾ.ರಾ.ಮಹೇಶ್, ಹೆಚ್.ಡಿ.ಕುಮಾರಸ್ವಾಮಿಗೂ  ಇವರಿಗೆಲ್ಲರಿಗೂ ಬದಲಿ ನಿವೇಶನ ಹಂಚಿಕೆಯಾಗಿದೆ ಎಂದು ಸ್ಪಷ್ಟಣೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments