Webdunia - Bharat's app for daily news and videos

Install App

ನೀವು ಪ್ಯಾರಾಸಿಟಾಮೋಲ್ ಖರೀದಿ ಮಾಡಿದ್ರೆ ಈ ಕೆಲಸ ಮಾಡ್ಲೇಬೇಕು

Webdunia
ಭಾನುವಾರ, 12 ಏಪ್ರಿಲ್ 2020 (17:17 IST)
ಕೋವಿಡ್ - 19 ರೋಗ ಪತ್ತೆ ಹಚ್ಚುವಿಕೆ ಹಾಗೂ ರೋಗ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಪ್ಯಾರಾಸಿಟಾಮೋಲ್ ಆಧಾರಿತ ಔಷಧಗಳನ್ನು ವೈದ್ಯರ ಸಲಹೆ ಮೇರೆಗೆ ಹಾಗೂ ನೇರವಾಗಿ ಕೌಂಟರ್ ನಲ್ಲಿ  ಪಡೆಯೋವಾಗ ಈ ಕೆಲಸ ಮಾಡಲೇಬೇಕು.

ಧಾರವಾಡ ಜಿಲ್ಲೆಯಲ್ಲಿ ಕೋವಿಡ್ - 19 ರೋಗ ಪತ್ತೆ ಹಚ್ಚುವಿಕೆ ಹಾಗೂ ರೋಗ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಪ್ಯಾರಾಸಿಟಾಮೋಲ್ ಆಧಾರಿತ ಔಷಧಗಳನ್ನು ವೈದ್ಯರ ಸಲಹೆ ಮೇರೆಗೆ ಹಾಗೂ ನೇರವಾಗಿ ಕೌಂಟರ್ ನಲ್ಲಿ  (Paracetamol Based Drugs - Both Precriptive and OTC ( Over - the - counter ) ಮಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಯೊಬ್ಬ ವ್ಯಕ್ತಿಗೆ ಸಂಬಂಧಿಸಿದ ಹೆಸರು, ವಿಳಾಸ , ಮೊಬೈಲ್ ಸಂಖ್ಯೆ ಹಾಗೂ ವೈದ್ಯರ ಹೆಸರು , ಮೊಬೈಲ್ ಸಂಖ್ಯೆ ಮತ್ತು ವಿಳಾಸದ ವಿವರಗಳನ್ನು ಪ್ರತಿಯೊಂದು ಔಷಧಿ ಅಂಗಡಿಗಳು ಕಡ್ಡಾಯವಾಗಿ ಪಡೆದು, ಎಲ್ಲ ಮಾಹಿತಿಯನ್ನು ಜಿಲ್ಲೆಯ ಔಷಧ ನಿಯಂತ್ರಣಾಧಿಕಾರಿಗಳಿಗೆ ಪ್ರತಿ ದಿನ ವಿವರಗಳನ್ನು ಕಡ್ಡಾಯವಾಗಿ ನೀಡಬೇಕು.

ಈ ಕಾರ್ಯವನ್ನು ಜಿಲ್ಲೆಯ ಔಷಧ ನಿಯಂತ್ರಣಾಧಿಕಾರಿಗಳು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಿ ಮಾಹಿತಿಯನ್ನು ಪ್ರತಿ ದಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು  ಹಾಗೂ ಜಿಲ್ಲಾ ಸವೇಕ್ಷಣಾಧಿಕಾರಿಗಳಿಗೆ ಒದಗಿಸಬೇಕು.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಕೋವಿಡ್ -19 ರ ಅಡಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ-2005 ( " The Karnataka Epidemic Diseases , COVID - 19 Regulations 2020 ' ಹಾಗೂ Disaser Management Act 2005) ರ ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments