Webdunia - Bharat's app for daily news and videos

Install App

ಅನರ್ಹ ಶಾಸಕರಿಗೆ ಬಿಜೆಪಿಯಲ್ಲಿ ಸಿಕ್ಕಿದೆ ಭಾರೀ ಮನ್ನಣೆ

Webdunia
ಬುಧವಾರ, 21 ಆಗಸ್ಟ್ 2019 (11:51 IST)
ಬೆಂಗಳೂರು : ತಮ್ಮ ಪಕ್ಷದಿಂದಲ್ಲೇ ಅನರ್ಹರಾದ ಶಾಸಕರಿಗೆ ಬಿಜೆಪಿಯಲ್ಲಿ ಬಾರೀ ಮನ್ನಣೆ ಸಿಕ್ಕಿದೆ. ಅನರ್ಹ ಶಾಸಕರ ಹಿತಕಾಯಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.




ಹೌದು. ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಲು ಕಾರಣರಾದ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಅವರನ್ನು ಕೇಳಿಯೇ ಮಾಡುವಂತೆ ಮುಖ್ಯಮಂತ್ರಿ ಕಚೇರಿಯಿಂದಲೇ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಹೇಳಲಾಗಿದೆ.


ಅನರ್ಹ ಶಾಸಕರು ಸಿಎಂ ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಅವರು ಹೇಳಿದ ಕೆಲಸಗಳನ್ನು ಮಾಡಿಕೊಡುವಂತೆ ಅಧಿಕಾರಿಗಳಿಗೆ  ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ‌‌ಮೋದಿ‌ ಸ್ವೀಕರಿಸಿದ ಉಡುಗೊರೆ ನಿಮ್ಮ‌ ಕೈ ಸೇರಬೇಕೇ, ಇಲ್ಲಿದೆ ಸುವರ್ಣಾವಕಾಶ

ಕಲ್ಯಾಣ ಕರ್ನಾಟಕದ ದಿನದಂದೇ ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ‌ಗುಡ್ ನ್ಯೂಸ್

ಕಾಂಗ್ರೆಸ್‌ ಮಾಡಿದ ಭ್ರಷ್ಟತೆಯನ್ನು ನರೇಂದ್ರ ಮೋದಿ ಸ್ವಚ್ಛ ಮಾಡಿದ್ದಾರೆ

ಮಹಾರಾಷ್ಟ್ರ ಎನ್‌ಕೌಂಟರ್‌: ಇಬ್ಬರು ಮಹಿಳಾ ನಕ್ಸಲರು ಬಲಿ

ನರೇಂದ್ರ ಮೋದಿ 75ನೇ ಹುಟ್ಟುಹಬ್ಬ: ಸಿನಿಮಾ ರಂಗದಿಂದ ಶುಭಾಶಯಗಳ ಸುರಿಮಳೆ

ಮುಂದಿನ ಸುದ್ದಿ
Show comments