ಅನರ್ಹ ಶಾಸಕರಿಗೆ ಬಿಜೆಪಿಯಲ್ಲಿ ಸಿಕ್ಕಿದೆ ಭಾರೀ ಮನ್ನಣೆ

Webdunia
ಬುಧವಾರ, 21 ಆಗಸ್ಟ್ 2019 (11:51 IST)
ಬೆಂಗಳೂರು : ತಮ್ಮ ಪಕ್ಷದಿಂದಲ್ಲೇ ಅನರ್ಹರಾದ ಶಾಸಕರಿಗೆ ಬಿಜೆಪಿಯಲ್ಲಿ ಬಾರೀ ಮನ್ನಣೆ ಸಿಕ್ಕಿದೆ. ಅನರ್ಹ ಶಾಸಕರ ಹಿತಕಾಯಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.




ಹೌದು. ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಲು ಕಾರಣರಾದ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಅವರನ್ನು ಕೇಳಿಯೇ ಮಾಡುವಂತೆ ಮುಖ್ಯಮಂತ್ರಿ ಕಚೇರಿಯಿಂದಲೇ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಹೇಳಲಾಗಿದೆ.


ಅನರ್ಹ ಶಾಸಕರು ಸಿಎಂ ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಅವರು ಹೇಳಿದ ಕೆಲಸಗಳನ್ನು ಮಾಡಿಕೊಡುವಂತೆ ಅಧಿಕಾರಿಗಳಿಗೆ  ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಬಿಯರ್ ಕುಡಿಯುತ್ತಾ ಬೈಕ್ ಚಾಲನೆ ಮಾಡಿದ ಮೂವರು ವೈದ್ಯರಿಗೆ ಬಿಗ್‌ಶಾಕ್‌

ಪಶ್ಚಿಮ ಏಷ್ಯಾ ಸಂಘರ್ಷ: ಟ್ರಂಪ್ ಜತೆ ಮಹತ್ವದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಮಾತುಕತೆ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ಮುಂದಿನ ಸುದ್ದಿ
Show comments