Webdunia - Bharat's app for daily news and videos

Install App

ಇಡೀ ರಾಜಕೀಯ ವ್ಯವಸ್ಥೆ ನಾಶ ಮಾಡ್ತಿದ್ದಾರೆ- ದಿನೇಶ್ ಗುಂಡೂರಾವ್

Webdunia
ಸೋಮವಾರ, 30 ಅಕ್ಟೋಬರ್ 2023 (17:25 IST)
ಆಪರೇಷನ್ ಕಮಲ ಇಲ್ಲಿ ಮಾತ್ರ ಅಲ್ಲ.ಇಡೀ ದೇಶದಲ್ಲೇ ಇವರು ಮಾಡ್ತಿದ್ದಾರೆ.ವಾಮಮಾರ್ಗದ ಮೂಲಕ ಸರ್ಕಾರ ಉರುಳಿಸುವ ಪ್ರಯತ್ನ ನಡೆಯುತ್ತಿದೆ.ಹೇಗಾದ್ರು ಮತ್ತೆ ಅಧಿಕಾರ ಹಿಡಿಯಬೇಕೆಂಬುದು ಇದೆ.ಇಡೀ ರಾಜಕೀಯ ವ್ಯವಸ್ಥೆ ನಾಶ ಮಾಡ್ತಿದ್ದಾರೆ.ಜನ ಅವರನ್ನ ತಿರಸ್ಕಾರ ಮಾಡಿದ್ದಾರೆ.ಸೋಲಿಸಿ ಅವರನ್ನ ಮನೆಗೆ ಕಳಿಸಿದ್ದಾರೆ.ಜವಾಬ್ದಾರಿಯುತ ವಿಪಕ್ಷವಾಗಿ ಕೆಲಸ ಮಾಡ್ತಿಲ್ಲ ಎಂದು ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ.
 
ಕೆಳಮಟ್ಟಕ್ಕೆ ಅವರು ಇಳಿದಿದ್ದಾರೆ.ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ.೧೦೦,೧೦೦೦ ಕೋಟಿ ಹೋದ್ರೂ ಪರವಾಗಿಲ್ಲ.ದುಡ್ಡಿನ ಅಹಂ ಅವರಲ್ಲಿ ಹೆಚ್ಚಾಗಿದೆ.ಐಟಿ,ಇಡಿ,ಸಿಬಿಐ ಅವರ ಬಳಿಯಿವೆ.ಎಲ್ಲವನ್ನ ತೋರಿಸಿ ಸರ್ಕಾರ ಬೀಳಿಸೋ ಪ್ಲಾನ್ ನಡೆಯುತ್ತಿದೆ.ಇವರ ಪ್ರಯತ್ನಗಳೆಲ್ಲ ವಿಫಲವಾಗಲಿವೆ ಎಂದು ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments