ಸುದ್ದಿಯಲ್ಲಿ ಇರೋದಕ್ಕೆ ಏನೇನೋ ಹೇಳ್ತಿದ್ದಾರೆ

Webdunia
ಸೋಮವಾರ, 11 ಡಿಸೆಂಬರ್ 2023 (16:42 IST)
50 ರಿಂದ 60 ಜನರೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್​​ ಬಿಜೆಪಿ ಸೇರಬಹುದು ಎಂಬ ಮಾಜಿ ಸಿಎಂ H.D.ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದಾರೆ.. 50 ರಿಂದ 60 ಜನರ ಬೆಂಬಲ ಇದ್ರೆ ಡಿಸಿಎಂ ಡಿ.ಕೆ.ಶಿವಕುಮಾರ್​​ ಅವರೇ ಸಿಎಂ ಆಗ್ತಾರೆ.. ಸುಮ್ಮನೆ ಸುದ್ದಿಯಲ್ಲಿ ಇರೋದಕ್ಕೆ ಮಾಜಿ ಸಿಎಂ H.D.ಕುಮಾರಸ್ವಾಮಿ ಏನೇನೋ ಮಾತಾಡ್ತಾರೆ ಎಂದು ಬೆಳಗಾವಿಯ ಸುವರ್ಣಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ಚುನಾವಣೆ ಮುಂಚೆ ಜೆಡಿಎಸ್​​ ಅಸ್ತಿತ್ವ ಏನಾಗಲಿದೆ ಎಂಬುದರ ಬಗ್ಗೆ ಕಾಳಜಿ ವಹಿಸಿದ್ರೆ ಒಳ್ಳೆಯದು.. ಜೆಡಿಎಸ್​ ಈಗಾಗಲೇ ಅಸ್ತಿತ್ವ ಕಳೆದುಕೊಂಡಿದೆ.. ಜನರು ಸಹ ಅವರ ಜೊತೆ ಇಲ್ಲ. ದಳ ಒಡೆದು ಹೋಗಿದೆ. ಜೆಡಿಎಸ್​​ ಬಿಜೆಪಿ ಜೊತೆ ಸೇರಿ ಜಾತ್ಯಾತೀತ ತತ್ವ ಕಳೆದುಕೊಂಡಿದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಮುಂದಿನ ಸುದ್ದಿ
Show comments