Select Your Language

Notifications

webdunia
webdunia
webdunia
webdunia

ಈ ಕಾರಣಕ್ಕೆ ಶಾಸಕರ ಮನೆ ಮುಂದೆ ಅಹೋರಾತ್ರಿ ಕುಳಿತ ಮಂದಿ

ಈ ಕಾರಣಕ್ಕೆ ಶಾಸಕರ ಮನೆ ಮುಂದೆ ಅಹೋರಾತ್ರಿ ಕುಳಿತ ಮಂದಿ
ದಾವಣಗೆರೆ , ಬುಧವಾರ, 14 ಆಗಸ್ಟ್ 2019 (20:13 IST)
ಶಾಸಕರ ಮನೆ ಮುಂಭಾಗದಲ್ಲಿ ಏಕಾಏಕಿಯಾಗಿ ಸಾವಿರಾರು ಜನರು ಜಮಾಯಿಸಿ ಅಹೋರಾತ್ರಿ ಕುಳಿತುಕೊಂಡಿದ್ದರು.

ಆಶ್ರಯ ಮನೆಯ ಯೋಜನೆ ಮನೆಗೆ ಅರ್ಜಿ ತೆಗೆದುಕೊಳ್ಳಲು ಬಂದಿದ್ದರು ಸಾವಿರಾರು ಜನರು. ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ‌ನವರ ಮನೆ ಮುಂಭಾಗ ಸಾವಿರಾರು ಜನರು ಜಮಾವಣೆಗೊಂಡಿದ್ದರು.

ದಾವಣಗೆರೆಯ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪರ ಮನೆ ಮುಂದೆ ರಾತ್ರಿ 10 ಗಂಟೆಯಿಂದ ಅರ್ಜಿಗಳನ್ನು ಪಡೆಯಲು ಕಾದು ಕುಳಿತಿದ್ದರು ಜನರು. ಜನ ಮರುಳೋ ಜಾತ್ರೆ ಮರುಳೋ ಎನ್ನುವಂತಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಅನರ್ಹ ಶಾಸಕರಿಗೆ ಬಿಜೆಪಿ ಗೋರಿ ಕಟ್ಟಿದೆ; ನಾವು ಪೂಜೆ ಮಾಡ್ತೇವೆ