Webdunia - Bharat's app for daily news and videos

Install App

ಕಾವೇರಿ ನೀರನ್ನ ತಮಿಳುನಾಡಿಗೆ ಕದ್ದು ಮುಚ್ಚಿ ನೀರು ಬಿಡ್ತಿದ್ದಾರೆ-ಮಾಜಿ ಸಚಿವ ಆರ್ ಅಶೋಕ್

Webdunia
ಸೋಮವಾರ, 21 ಆಗಸ್ಟ್ 2023 (15:40 IST)
ಮಾಜಿ ಸಚಿವ ಆರ್ ಅಶೋಕ್ ಕಾವೇರಿ ನೀರನ್ನ ತಮಿಳುನಾಡಿಗೆ ಕದ್ದು ಮುಚ್ಚಿ ನೀರು ಬಿಡ್ತಿದ್ದಾರೆ.ಕಾವೇರಿ ರಕ್ಷಣೆ ಮಾಡ್ತೀವಿ ಅನ್ನೋ ನೆಪ ಇಟ್ಟುಕೊಂಡು ಮೈತ್ರಿ ಪಕ್ಷಕ್ಕೆ ಲಾಭ ಮಾಡಲು ನೀರು ಬಿಡ್ತಿದ್ದಾರೆ.ಹೈಕಮಾಂಡ್ ಸಂತೋಷ ಪಡಿಸಲು ನೀರು ಬಿಡ್ತಿದ್ದಾರೆ.ತಮಿಳುನಾಡಿಗೆ ಫೆವರ್ ಮಾಡಿದ್ದಾರೆ.ಮೇಕೆದಾಟು ವಿಚಾರದಲ್ಲಿ ಹೋರಾಟ ಮಾಡಿದ್ರು.ಈಗ ತಮಿಳುನಾಡಿಗೆ ಫೆವರ್ ಮಾಡಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಅಲ್ಲದೇ ಸರ್ವಪಕ್ಷ ಸಭೆಗೆ ಗೈರು ಆಗೋ ಬಗ್ಗೆ ನಿರ್ಧಾರ ಆಗಿಲ್ಲ.ಆದ್ರೆ ಸರ್ಕಾರದ ನಡೆ ವಿರೋಧ ಮಾಡ್ತೀವಿ.ತಮಿಳುನಾಡಿಗೆ ನೀರು ಹೋಗೋ ವ್ಯವಸ್ಥೆ ಮಾಡಿದ್ದಾರೆ.ಸೋನಿಯಾಗಾಂಧಿ ರಾಹುಲ್ ಗಾಂಧಿಯನ್ನ ಸುಪ್ರಿತಾಗೊಳಿಸಲು ತಮಿಳುನಾಡಿಗೆ ನೀರು ಬಿಡ್ತಾ ಇದಾರೆ.ಕಾಂಗ್ರೆಸ್ ನವರು ಅವಾಗ ಬಿದಿಗಿಳಿದು ಹೋರಾಟ ಮಾಡಿದ್ರು.ಮಂಡ್ಯದಲ್ಲಿ ಸಹ ಇದರ ವಿರುದ್ಧ ಹೋರಾಟ ಮಾಡ್ತಾ ಇದೀವಿ.23 ಕ್ಕೆ ಹೋರಾಟ ಮಾಡೋಣ ಅನ್ಕೊಂಡಿದ್ವಿ.ಆದರೆ ಚಂದ್ರಯಾನ ಇರೋದರಿಂದ ಮುಂದೂಡಿಕೆ ಮಾಡ್ತಾ ಇದೀವಿ.ಆಗಸ್ಟ್ 29ಕ್ಕೆ ಪ್ರತಿಭಟನೆ ಮಾಡ್ತೀವಿ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments