Select Your Language

Notifications

webdunia
webdunia
webdunia
webdunia

`ನನ್ನನ್ನು ಕರೆದಿದ್ದರೆ ಹೋಗುತ್ತಿದ್ದೆ, ಕರೆಯದೇ ಹೋಗಲಾಗುತ್ತಾ?

`ನನ್ನನ್ನು ಕರೆದಿದ್ದರೆ ಹೋಗುತ್ತಿದ್ದೆ, ಕರೆಯದೇ ಹೋಗಲಾಗುತ್ತಾ?
ಮಂಡ್ಯ , ಭಾನುವಾರ, 29 ಅಕ್ಟೋಬರ್ 2017 (13:37 IST)
ಮಂಡ್ಯ: ನನ್ನನ್ನು ಕರೆದಿದ್ದರೆ ಹೋಗುತ್ತಿದ್ದೆ, ಕರೆಯದೇ ಹೋಗಲಾಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತೂಬಿನಕೆರೆಯ ಹೆಲಿಪ್ಯಾಡ್ ನಲ್ಲಿ ಧರ್ಮಸ್ಥಳದಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಕ್ಕೆ ಗೈರು ಬಗ್ಗೆ ಪ್ರತಿಕ್ರಿಯಿಸಿ ಅವರು, ಕಾರ್ಯಕ್ರಮಕ್ಕೆ ನನ್ನನ್ನು ಕರೆದಿಲ್ಲ. ಅದು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರಲ್ಲ ಎಂದರು.

ಸಂಸದೆ ಶೋಭಾ ಕರಂದ್ಲಾಜೆಗೆ ಮಂಪರು ಪರೀಕ್ಷೆ ಮಾಡಿಸಬೇಕು. ಸದನ ಸಮಿತಿ ವರದಿ ಬರುವ ಮೊದಲೇ ಶೋಭಾ ಕರಂದ್ಲಾಜೆ ಚಡಪಡಿಸಲು ಶುರು ಮಾಡಿದ್ದಾರೆ. ಈ ಹಿಂದೆ ಇಂಧನ ಸಚಿವೆಯಾಗಿದ್ದ ಶೋಭಾಗೆ ಗಿಲ್ಟ್ ಕಾಡುತ್ತಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

`ಪರ್ ಡ್ರಾಪ್ ಮೋರ್ ಕ್ರಾಪ್’ ಜಾರಿಗೊಳಿಸೋಣ: ಪ್ರಧಾನಿ ಮೋದಿ