Webdunia - Bharat's app for daily news and videos

Install App

`ನನ್ನನ್ನು ಕರೆದಿದ್ದರೆ ಹೋಗುತ್ತಿದ್ದೆ, ಕರೆಯದೇ ಹೋಗಲಾಗುತ್ತಾ?

Webdunia
ಭಾನುವಾರ, 29 ಅಕ್ಟೋಬರ್ 2017 (13:37 IST)
ಮಂಡ್ಯ: ನನ್ನನ್ನು ಕರೆದಿದ್ದರೆ ಹೋಗುತ್ತಿದ್ದೆ, ಕರೆಯದೇ ಹೋಗಲಾಗುತ್ತಾ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತೂಬಿನಕೆರೆಯ ಹೆಲಿಪ್ಯಾಡ್ ನಲ್ಲಿ ಧರ್ಮಸ್ಥಳದಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಕ್ಕೆ ಗೈರು ಬಗ್ಗೆ ಪ್ರತಿಕ್ರಿಯಿಸಿ ಅವರು, ಕಾರ್ಯಕ್ರಮಕ್ಕೆ ನನ್ನನ್ನು ಕರೆದಿಲ್ಲ. ಅದು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಖಾಸಗಿ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರಲ್ಲ ಎಂದರು.

ಸಂಸದೆ ಶೋಭಾ ಕರಂದ್ಲಾಜೆಗೆ ಮಂಪರು ಪರೀಕ್ಷೆ ಮಾಡಿಸಬೇಕು. ಸದನ ಸಮಿತಿ ವರದಿ ಬರುವ ಮೊದಲೇ ಶೋಭಾ ಕರಂದ್ಲಾಜೆ ಚಡಪಡಿಸಲು ಶುರು ಮಾಡಿದ್ದಾರೆ. ಈ ಹಿಂದೆ ಇಂಧನ ಸಚಿವೆಯಾಗಿದ್ದ ಶೋಭಾಗೆ ಗಿಲ್ಟ್ ಕಾಡುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments