Webdunia - Bharat's app for daily news and videos

Install App

ಒಂದೇ ಡಿಸಿಎಂ ಕೊಟ್ಟಿದಾರೆ.ಮೂರ್ನಾಲ್ಕು ಜನ ಇದ್ದಿದ್ರೆ, ನಾವೂ ಕೇಳ್ತಿದ್ವಿ-ಸತೀಶ್ ಜಾರಕಿಹೊಳಿ

Webdunia
ಶನಿವಾರ, 20 ಮೇ 2023 (09:46 IST)
ಈ ಮುಂಚೆಯೂ ಕಡಿಮೆ ಜನ ಸಚಿವರಾಗಿದಾರೆ.ಎರಡು ಮೂರು ಹಂತಗಳಲ್ಲಿ ಸಚಿವರಾಗಿ ಮಾಡಬಹುದು.ಕೆಲವರನ್ನು ಇದರಲ್ಲಿ ಬ್ಯಾಲೆನ್ಸ್ ಮಾಡಲಾಗಿದೆ.ಇನ್ನೂ ಮುಂದೆ ಅವಕಾಶ ಇದೆ.ಮುಂದಿನ ದಿನಗಳಲ್ಲಿ ಬೆಳಗಾವಿಗೆ ಇನ್ನೂ ಹೆಚ್ಚಿನ ಖಾತೆ ಸಿಗಬಹುದು.ಹೈಕಮಾಂಡ್ ನಾಯಕರ ಜತೆ ಮಾತಾಡ್ತೀವಿ ಅಂತಾ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಒಂದೇ ಡಿಸಿಎಂ ಕೊಟ್ಟಿದಾರೆ.ಮೂರ್ನಾಲ್ಕು ಜನ ಇದ್ದಿದ್ರೆ, ನಾವೂ ಕೇಳ್ತಿದ್ವಿ .ಆಕಾಂಕ್ಷಿಗಳು ಜಾಸ್ತಿ ಜನ ಇದ್ರು .ಹಾಗಾಗಿ ಎಂಟು ಜನರ ಆಯ್ಕೆ ಆಗಿದೆ.ನಮ್ಮಲ್ಲಿ ಯಾವ ಬಣವೂ ಇಲ್ಲ.ಎಲ್ಲರೂ ಒಂದೇ ಬಣ, ಕಾಂಗ್ರೆಸ್ ಬಣ ಎಂದು ನಿಯೋಜಿತ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments