Select Your Language

Notifications

webdunia
webdunia
webdunia
webdunia

ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ...!

government
bangalore , ಗುರುವಾರ, 10 ಆಗಸ್ಟ್ 2023 (15:22 IST)
ಗುತ್ತಿಗೆದಾರರ ಆಪಾದನೆ ಸತ್ಯಕ್ಕೆ ದೂರವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಲ್ ಬಾಕಿ ಬಗ್ಗೆ ತನಿಖೆಗೆ  ನಾಲ್ಕು ತಂಡ ರಚನೆ ಆಗಿದೆ. ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ. ವರದಿ ಕೊಡುವ ಮೊದಲೇ ಕಮಿಷನ್ ಆರೋಪ ಮಾಡುತ್ತಿದ್ದಾರೆ.ಗುತ್ತಿಗೆದಾರರ ಆಪಾದನೆ ಸತ್ಯಕ್ಕೆ ದೂರವಾಗಿದೆ‌. ಬಿಜೆಪಿ 40% ಕಮಿಷನ್ ಆಯಿತು. ನಮ್ಮ ಸರ್ಕಾರದ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಬಿಜೆಪಿ ಅವರ ಮಾತಿಗೆ ಕಿಮ್ಮತ್ತಿಲ್ಲ.ವಿರೋಧ ಪಕ್ಷದಲ್ಲಿ ಇದ್ದು ಕೆಲಸ ಮಾಡಲಿ, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಬೇಕು. ಬೇಗ ಬಿಲ್ ಬಿಡುಗಡೆಯಾದರೆ ಕೆಲಸ ಮಾಡಲು ಅನುಕೂಲ ಆಗುತ್ತೆ.ಆನ್ ಲೈನ್ ನಲ್ಲಿ ಬಿಲ್ ಪೇಮೆಂಟ್ ಮಾಡಲು ಕ್ರಮಕೈಗೊಳ್ಳಬೇಕಾಗಿದೆ.ಗುತ್ತಿಗೆದಾರರು ಮಾಡಿದ್ದ 40% ಆರೋಪ ಸತ್ಯ, ಇವಾಗ 15% ಆರೋಪ ಸುಳ್ಳು ಎಂದು ಗುತ್ತಿಗೆದಾರರ ಆರೋಪವನ್ನ ಸಚಿವ ರಾಮಲಿಂಗಾರೆಡ್ಡಿ ತಳ್ಳಿ ಹಾಕಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯವನ್ನು ಸಾಲದಲ್ಲಿ ಮುಳುಗಿಸ್ತಿದಾರೆ- ವಿಜಯೇಂದ್ರ