Webdunia - Bharat's app for daily news and videos

Install App

ನಮ್ಮ ಬತ್ತಳಿಕೆಯಲ್ಲಿ ಏನಿದೆ ಎಂದು ಅವರಿಗೆ ಗೊತ್ತಿದೆ- ಡಿಕೆ ಶಿವಕುಮಾರ್

geetha
ಶುಕ್ರವಾರ, 23 ಫೆಬ್ರವರಿ 2024 (21:00 IST)
ಬೆಂಗಳೂರು-ವಿಧಾನಸೌಧದಲ್ಲಿ  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ಅವರು ಎಲ್ಲಿ ನಿರ್ಣಯ ಮಂಡಿಸಿದ್ರು? ಹೌಸ್ ಆರ್ಡರ್ ನಲ್ಲಿ ಇರಲಿಲ್ಲ.ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಒಟ್ಟಿಗೆ ಹೋರಾಟ ಮಾಡಬೇಕು ಎಂದು ಹೇಳಿಕೆ ಕೊಟ್ಟಿದ್ರು.ನಮ್ಮ ತೆರಿಗೆ, ನಮ್ಮ ಹಕ್ಕು, ನಮ್ಮ ಪಾಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ನಿನ್ನೆ ಕುಮಾರಸ್ವಾಮಿ ಅಮಿತ್ ಷಾ ಭೇಟಿ ವಿಚಾರವಾಗಿ ಅವರು ಏನು  ಚರ್ಚೆ ಮಾಡಿದ್ರು ಎಂಬ ಅರಿವಿದೆ.ಎಲ್ಲಾ ಪಕ್ಷಗಳ ಮೇಲೆ ನಮಗೆ  ನಿಗಾ ಇದೆ.ನಮ್ಮ ಬತ್ತಳಿಕೆಯಲ್ಲಿ ಏನಿದೆ ಎಂದು ಅವರಿಗೆ  ಗೊತ್ತಿದೆ .ಯಾರ್ಯಾರನ್ನ ಸಂಪರ್ಕ ಮಾಡುತ್ತಿದ್ದಾರೆ ಎಂದು ಗೊತ್ತಿದೆ.ಅವರ ಬತ್ತಳಿಕೆಯಲ್ಲಿ ಏನಿದೆ ಎಂದೂ ನಮಗೂ ಗೊತ್ತಿದೆ.ಶಾಸಕಾಂಗ ಪಕ್ಷದ ಸಭೆಯನ್ನ ಸೋಮವಾರ ಅಧಿವೇಶನದ ನಂತರ ಖಾಸಗಿ ಹೋಟಲ್ ನಲ್ಲಿ ಕರೆಯಲಾಗಿದೆ.ಮಾಕ್ ಓಟಿಂಗ್ ಕೂಡ ನಡೆಸ್ತೇವೆ.ಜನಾರ್ಧನ ರೆಡ್ಡಿ ಸೇರಿದಂತೆ ಎಲ್ಲಾ ಶಾಸಕರನ್ನ ಸಂಪರ್ಕ ಮಾಡ್ತೇವೆ.ಯಾರ್ಯಾರು ಸಂಪರ್ಕದಲ್ಲಿ ಇದಾರೆ ಎಂಬ ಬಗ್ಗೆ ಯಾವುದನ್ನೂ ಬಹಿರಂಗ ಮಾಡಲ್ಲ.ಅವರ ಹೆಸರು ತೆಗೆಡುಕೊಳ್ಳಲ್ಲ‌ ಎಂದ ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments