Webdunia - Bharat's app for daily news and videos

Install App

ನಮ್ಮ ಬತ್ತಳಿಕೆಯಲ್ಲಿ ಏನಿದೆ ಎಂದು ಅವರಿಗೆ ಗೊತ್ತಿದೆ- ಡಿಕೆ ಶಿವಕುಮಾರ್

geetha
ಶುಕ್ರವಾರ, 23 ಫೆಬ್ರವರಿ 2024 (21:00 IST)
ಬೆಂಗಳೂರು-ವಿಧಾನಸೌಧದಲ್ಲಿ  ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ಅವರು ಎಲ್ಲಿ ನಿರ್ಣಯ ಮಂಡಿಸಿದ್ರು? ಹೌಸ್ ಆರ್ಡರ್ ನಲ್ಲಿ ಇರಲಿಲ್ಲ.ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಒಟ್ಟಿಗೆ ಹೋರಾಟ ಮಾಡಬೇಕು ಎಂದು ಹೇಳಿಕೆ ಕೊಟ್ಟಿದ್ರು.ನಮ್ಮ ತೆರಿಗೆ, ನಮ್ಮ ಹಕ್ಕು, ನಮ್ಮ ಪಾಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ನಿನ್ನೆ ಕುಮಾರಸ್ವಾಮಿ ಅಮಿತ್ ಷಾ ಭೇಟಿ ವಿಚಾರವಾಗಿ ಅವರು ಏನು  ಚರ್ಚೆ ಮಾಡಿದ್ರು ಎಂಬ ಅರಿವಿದೆ.ಎಲ್ಲಾ ಪಕ್ಷಗಳ ಮೇಲೆ ನಮಗೆ  ನಿಗಾ ಇದೆ.ನಮ್ಮ ಬತ್ತಳಿಕೆಯಲ್ಲಿ ಏನಿದೆ ಎಂದು ಅವರಿಗೆ  ಗೊತ್ತಿದೆ .ಯಾರ್ಯಾರನ್ನ ಸಂಪರ್ಕ ಮಾಡುತ್ತಿದ್ದಾರೆ ಎಂದು ಗೊತ್ತಿದೆ.ಅವರ ಬತ್ತಳಿಕೆಯಲ್ಲಿ ಏನಿದೆ ಎಂದೂ ನಮಗೂ ಗೊತ್ತಿದೆ.ಶಾಸಕಾಂಗ ಪಕ್ಷದ ಸಭೆಯನ್ನ ಸೋಮವಾರ ಅಧಿವೇಶನದ ನಂತರ ಖಾಸಗಿ ಹೋಟಲ್ ನಲ್ಲಿ ಕರೆಯಲಾಗಿದೆ.ಮಾಕ್ ಓಟಿಂಗ್ ಕೂಡ ನಡೆಸ್ತೇವೆ.ಜನಾರ್ಧನ ರೆಡ್ಡಿ ಸೇರಿದಂತೆ ಎಲ್ಲಾ ಶಾಸಕರನ್ನ ಸಂಪರ್ಕ ಮಾಡ್ತೇವೆ.ಯಾರ್ಯಾರು ಸಂಪರ್ಕದಲ್ಲಿ ಇದಾರೆ ಎಂಬ ಬಗ್ಗೆ ಯಾವುದನ್ನೂ ಬಹಿರಂಗ ಮಾಡಲ್ಲ.ಅವರ ಹೆಸರು ತೆಗೆಡುಕೊಳ್ಳಲ್ಲ‌ ಎಂದ ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments