Webdunia - Bharat's app for daily news and videos

Install App

ಅವನ್ಯಾರು ಇವನ್ಯಾರು ಎನ್ನುವುದನ್ನು ಬಿಡಬೇಕು

Webdunia
ಶುಕ್ರವಾರ, 21 ಏಪ್ರಿಲ್ 2023 (18:00 IST)
ಮಾಜಿ ಸಿಎಂ ಸಿದ್ದರಾಮಯ್ಯ ಅವನ್ಯಾರು ಇವನ್ಯಾರು ಎನ್ನುವ ಡೈಲಾಗ್ ಬಿಡಬೇಕು. ರಾಜಕೀಯದಲ್ಲಿ ತಾಳ್ಮೆಯಿಂದ ಹೆಜ್ಜೆ ಹಾಕಬೇಕು ಎಂದು ಸಚಿವ ವಿ.ಸೋಮಣ್ಣ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.. ಚಾಮರಾಜನಗರದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ. ಜನ ಎಲ್ಲವನ್ನು ನೋಡುತ್ತಿದ್ದಾರೆ, ಮನಸ್ಥಿತಿ ಬದಲಾವಣೆ ಮಾಡಿಕೊಳ್ಳಬೇಕು. ಈಗ ಅವರು ಮಾಜಿ ಸಿಎಂ ಅಲ್ಲ, ನಾನು ಮಾಜಿ ಮಂತ್ರಿಯೂ ಅಲ್ಲ. ಸಾಮಾನ್ಯ ಅಭ್ಯರ್ಥಿಗಳಷ್ಟೇ. ರಾಜ್ಯದಲ್ಲಿ ಐದು ವರ್ಷ ದೊರೆಯಾಗಿದ್ದವರು.. ಮೈಸೂರು ಚಾಮರಾಜನಗರಕ್ಕೆ ಏನು ಮಾಡಿದ್ದಾರೆ. ಇದು ನನಗೆ ಬಯಸದೇ ಬಂದ ಭಾಗ್ಯ, ಮುಂದೆ ಜನ ತೀರ್ಮಾನ ಮಾಡುತ್ತಾರೆ. ವಿಧಿಯಾಟ ಯಾರ್ಯಾರ ಬಾಯಿಯಲ್ಲಿ ಏನೇನು ಆಡಿಸಬೇಕು ಅದನ್ನ ಆಡಿಸುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ಮುಂದಿನ ಸುದ್ದಿ
Show comments