Webdunia - Bharat's app for daily news and videos

Install App

ಅವನ್ಯಾರು ಇವನ್ಯಾರು ಎನ್ನುವುದನ್ನು ಬಿಡಬೇಕು

Webdunia
ಶುಕ್ರವಾರ, 21 ಏಪ್ರಿಲ್ 2023 (18:00 IST)
ಮಾಜಿ ಸಿಎಂ ಸಿದ್ದರಾಮಯ್ಯ ಅವನ್ಯಾರು ಇವನ್ಯಾರು ಎನ್ನುವ ಡೈಲಾಗ್ ಬಿಡಬೇಕು. ರಾಜಕೀಯದಲ್ಲಿ ತಾಳ್ಮೆಯಿಂದ ಹೆಜ್ಜೆ ಹಾಕಬೇಕು ಎಂದು ಸಚಿವ ವಿ.ಸೋಮಣ್ಣ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.. ಚಾಮರಾಜನಗರದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ. ಜನ ಎಲ್ಲವನ್ನು ನೋಡುತ್ತಿದ್ದಾರೆ, ಮನಸ್ಥಿತಿ ಬದಲಾವಣೆ ಮಾಡಿಕೊಳ್ಳಬೇಕು. ಈಗ ಅವರು ಮಾಜಿ ಸಿಎಂ ಅಲ್ಲ, ನಾನು ಮಾಜಿ ಮಂತ್ರಿಯೂ ಅಲ್ಲ. ಸಾಮಾನ್ಯ ಅಭ್ಯರ್ಥಿಗಳಷ್ಟೇ. ರಾಜ್ಯದಲ್ಲಿ ಐದು ವರ್ಷ ದೊರೆಯಾಗಿದ್ದವರು.. ಮೈಸೂರು ಚಾಮರಾಜನಗರಕ್ಕೆ ಏನು ಮಾಡಿದ್ದಾರೆ. ಇದು ನನಗೆ ಬಯಸದೇ ಬಂದ ಭಾಗ್ಯ, ಮುಂದೆ ಜನ ತೀರ್ಮಾನ ಮಾಡುತ್ತಾರೆ. ವಿಧಿಯಾಟ ಯಾರ್ಯಾರ ಬಾಯಿಯಲ್ಲಿ ಏನೇನು ಆಡಿಸಬೇಕು ಅದನ್ನ ಆಡಿಸುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments