Webdunia - Bharat's app for daily news and videos

Install App

ಅವನ್ಯಾರು ಇವನ್ಯಾರು ಎನ್ನುವುದನ್ನು ಬಿಡಬೇಕು

Webdunia
ಶುಕ್ರವಾರ, 21 ಏಪ್ರಿಲ್ 2023 (18:00 IST)
ಮಾಜಿ ಸಿಎಂ ಸಿದ್ದರಾಮಯ್ಯ ಅವನ್ಯಾರು ಇವನ್ಯಾರು ಎನ್ನುವ ಡೈಲಾಗ್ ಬಿಡಬೇಕು. ರಾಜಕೀಯದಲ್ಲಿ ತಾಳ್ಮೆಯಿಂದ ಹೆಜ್ಜೆ ಹಾಕಬೇಕು ಎಂದು ಸಚಿವ ವಿ.ಸೋಮಣ್ಣ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.. ಚಾಮರಾಜನಗರದಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ. ಜನ ಎಲ್ಲವನ್ನು ನೋಡುತ್ತಿದ್ದಾರೆ, ಮನಸ್ಥಿತಿ ಬದಲಾವಣೆ ಮಾಡಿಕೊಳ್ಳಬೇಕು. ಈಗ ಅವರು ಮಾಜಿ ಸಿಎಂ ಅಲ್ಲ, ನಾನು ಮಾಜಿ ಮಂತ್ರಿಯೂ ಅಲ್ಲ. ಸಾಮಾನ್ಯ ಅಭ್ಯರ್ಥಿಗಳಷ್ಟೇ. ರಾಜ್ಯದಲ್ಲಿ ಐದು ವರ್ಷ ದೊರೆಯಾಗಿದ್ದವರು.. ಮೈಸೂರು ಚಾಮರಾಜನಗರಕ್ಕೆ ಏನು ಮಾಡಿದ್ದಾರೆ. ಇದು ನನಗೆ ಬಯಸದೇ ಬಂದ ಭಾಗ್ಯ, ಮುಂದೆ ಜನ ತೀರ್ಮಾನ ಮಾಡುತ್ತಾರೆ. ವಿಧಿಯಾಟ ಯಾರ್ಯಾರ ಬಾಯಿಯಲ್ಲಿ ಏನೇನು ಆಡಿಸಬೇಕು ಅದನ್ನ ಆಡಿಸುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರೇ ಇಂದಿನ ಹವಾಮಾನದ ಬಗ್ಗೆ ಎಚ್ಚರ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಮುಂದಿನ ಸುದ್ದಿ
Show comments