15 ವರ್ಷದ ಬಳಿಕ ಮತ್ತೆ ಕಳ್ಳನಾದ! ಕಾರಣವೇನು ಗೊತ್ತಾ?!

Webdunia
ಶನಿವಾರ, 5 ಸೆಪ್ಟಂಬರ್ 2020 (11:43 IST)
ಬೆಂಗಳೂರು: ಮನೆಯೊಂದರಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಸಂಜಯ್ ನಗರ ಪೊಲೀಸರು ಬಾಬು ಎಂಬಾತನನ್ನು ಬಂಧಿಸಿದ್ದಾರೆ. ಈತ 15 ವರ್ಷಗಳ ಬಳಿಕ ಕಳ್ಳತನ ಮಾಡುವ ದಂಧೆಗೆ ಇಳಿದಿದ್ದನಂತೆ.


ಇದಕ್ಕೆಲ್ಲಾ ಕಾರಣ ಲಾಕ್ ಡೌನ್. 15 ವರ್ಷಗಳ ಹಿಂದೆ ಕೆಜಿಎಫ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ ಬಾಬು ಬಳಿಕ ಈ ವೃತ್ತಿ ಬಿಟ್ಟು ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಆದರೆ ಲಾಕ್ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು ಸಂಸಾರ ತೂಗಿಸಲು ಕಷ್ಟವಾಗಿತ್ತು. ಹೀಗಾಗಿ ಮತ್ತೆ ಕಳ್ಳತನ ದಂಧೆಗೆ ಇಳಿದಿದ್ದ. ಇದೀಗ ಸುಮಾರು ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿ ಸುಮಾರು 4 ಲಕ್ಷ ರೂ. ದೋಚಿದ್ದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments