15 ವರ್ಷದ ಬಳಿಕ ಮತ್ತೆ ಕಳ್ಳನಾದ! ಕಾರಣವೇನು ಗೊತ್ತಾ?!

Webdunia
ಶನಿವಾರ, 5 ಸೆಪ್ಟಂಬರ್ 2020 (11:43 IST)
ಬೆಂಗಳೂರು: ಮನೆಯೊಂದರಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಸಂಜಯ್ ನಗರ ಪೊಲೀಸರು ಬಾಬು ಎಂಬಾತನನ್ನು ಬಂಧಿಸಿದ್ದಾರೆ. ಈತ 15 ವರ್ಷಗಳ ಬಳಿಕ ಕಳ್ಳತನ ಮಾಡುವ ದಂಧೆಗೆ ಇಳಿದಿದ್ದನಂತೆ.


ಇದಕ್ಕೆಲ್ಲಾ ಕಾರಣ ಲಾಕ್ ಡೌನ್. 15 ವರ್ಷಗಳ ಹಿಂದೆ ಕೆಜಿಎಫ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ ಬಾಬು ಬಳಿಕ ಈ ವೃತ್ತಿ ಬಿಟ್ಟು ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಆದರೆ ಲಾಕ್ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು ಸಂಸಾರ ತೂಗಿಸಲು ಕಷ್ಟವಾಗಿತ್ತು. ಹೀಗಾಗಿ ಮತ್ತೆ ಕಳ್ಳತನ ದಂಧೆಗೆ ಇಳಿದಿದ್ದ. ಇದೀಗ ಸುಮಾರು ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿ ಸುಮಾರು 4 ಲಕ್ಷ ರೂ. ದೋಚಿದ್ದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments