Webdunia - Bharat's app for daily news and videos

Install App

15 ವರ್ಷದ ಬಳಿಕ ಮತ್ತೆ ಕಳ್ಳನಾದ! ಕಾರಣವೇನು ಗೊತ್ತಾ?!

Webdunia
ಶನಿವಾರ, 5 ಸೆಪ್ಟಂಬರ್ 2020 (11:43 IST)
ಬೆಂಗಳೂರು: ಮನೆಯೊಂದರಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಸಂಜಯ್ ನಗರ ಪೊಲೀಸರು ಬಾಬು ಎಂಬಾತನನ್ನು ಬಂಧಿಸಿದ್ದಾರೆ. ಈತ 15 ವರ್ಷಗಳ ಬಳಿಕ ಕಳ್ಳತನ ಮಾಡುವ ದಂಧೆಗೆ ಇಳಿದಿದ್ದನಂತೆ.


ಇದಕ್ಕೆಲ್ಲಾ ಕಾರಣ ಲಾಕ್ ಡೌನ್. 15 ವರ್ಷಗಳ ಹಿಂದೆ ಕೆಜಿಎಫ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ ಬಾಬು ಬಳಿಕ ಈ ವೃತ್ತಿ ಬಿಟ್ಟು ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಆದರೆ ಲಾಕ್ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು ಸಂಸಾರ ತೂಗಿಸಲು ಕಷ್ಟವಾಗಿತ್ತು. ಹೀಗಾಗಿ ಮತ್ತೆ ಕಳ್ಳತನ ದಂಧೆಗೆ ಇಳಿದಿದ್ದ. ಇದೀಗ ಸುಮಾರು ನಾಲ್ಕು ಮನೆಗಳಲ್ಲಿ ಕಳ್ಳತನ ಮಾಡಿ ಸುಮಾರು 4 ಲಕ್ಷ ರೂ. ದೋಚಿದ್ದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments