ಗಮನ ಬೇರೆಡೆ ಸೆಳೆದು 10 ಲಕ್ಷ ಎಗರಿಸಿದ ಖತರ್ನಾಕ್ ಕಳ್ಳರು

Webdunia
ಶುಕ್ರವಾರ, 4 ಫೆಬ್ರವರಿ 2022 (11:17 IST)
ವಿಜಯಪುರ: ಕಾರಿನ ಎಂಜಿನ್ ನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆಯೆಂದು ಗಮನ ಬೇರೆಡೆ ಸೆಳೆದು ಖದೀಮರು 10 ಲಕ್ಷ ರೂ. ಎಗರಿಸಿದ ಘಟನೆ ನಡೆದಿದೆ.

ನಿಂಗರಾಜ್ ಎಂಬವರು ಆಗ ತಾನೇ ಎಟಿಎಂನಿಂದ ಹಣ ಡ್ರಾ ಮಾಡಿ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಹತ್ತಿರ ಬಂದ ಖದೀಮರು ಕಾರಿನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆ ಎಂದು ಉಪಾಯ ಮಾಡಿ ನಿಂಗರಾಜ್ ಅವರನ್ನು ಹೊರಗೆ ಕರೆತಂದಿದ್ದರು.

ಕಾರು ಪರಿಶೀಲಿಸುತ್ತಿದ್ದಾಗ ಖದೀಮರು ಹಣದ ಬ್ಯಾಗ್ ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ನಿಂಗರಾಜ್ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments