ಗಮನ ಬೇರೆಡೆ ಸೆಳೆದು 10 ಲಕ್ಷ ಎಗರಿಸಿದ ಖತರ್ನಾಕ್ ಕಳ್ಳರು

Webdunia
ಶುಕ್ರವಾರ, 4 ಫೆಬ್ರವರಿ 2022 (11:17 IST)
ವಿಜಯಪುರ: ಕಾರಿನ ಎಂಜಿನ್ ನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆಯೆಂದು ಗಮನ ಬೇರೆಡೆ ಸೆಳೆದು ಖದೀಮರು 10 ಲಕ್ಷ ರೂ. ಎಗರಿಸಿದ ಘಟನೆ ನಡೆದಿದೆ.

ನಿಂಗರಾಜ್ ಎಂಬವರು ಆಗ ತಾನೇ ಎಟಿಎಂನಿಂದ ಹಣ ಡ್ರಾ ಮಾಡಿ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಹತ್ತಿರ ಬಂದ ಖದೀಮರು ಕಾರಿನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆ ಎಂದು ಉಪಾಯ ಮಾಡಿ ನಿಂಗರಾಜ್ ಅವರನ್ನು ಹೊರಗೆ ಕರೆತಂದಿದ್ದರು.

ಕಾರು ಪರಿಶೀಲಿಸುತ್ತಿದ್ದಾಗ ಖದೀಮರು ಹಣದ ಬ್ಯಾಗ್ ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ನಿಂಗರಾಜ್ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments