ಗಮನ ಬೇರೆಡೆ ಸೆಳೆದು 10 ಲಕ್ಷ ಎಗರಿಸಿದ ಖತರ್ನಾಕ್ ಕಳ್ಳರು

Webdunia
ಶುಕ್ರವಾರ, 4 ಫೆಬ್ರವರಿ 2022 (11:17 IST)
ವಿಜಯಪುರ: ಕಾರಿನ ಎಂಜಿನ್ ನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆಯೆಂದು ಗಮನ ಬೇರೆಡೆ ಸೆಳೆದು ಖದೀಮರು 10 ಲಕ್ಷ ರೂ. ಎಗರಿಸಿದ ಘಟನೆ ನಡೆದಿದೆ.

ನಿಂಗರಾಜ್ ಎಂಬವರು ಆಗ ತಾನೇ ಎಟಿಎಂನಿಂದ ಹಣ ಡ್ರಾ ಮಾಡಿ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಹತ್ತಿರ ಬಂದ ಖದೀಮರು ಕಾರಿನಲ್ಲಿ ಆಯಿಲ್ ಸೋರಿಕೆಯಾಗುತ್ತಿದೆ ಎಂದು ಉಪಾಯ ಮಾಡಿ ನಿಂಗರಾಜ್ ಅವರನ್ನು ಹೊರಗೆ ಕರೆತಂದಿದ್ದರು.

ಕಾರು ಪರಿಶೀಲಿಸುತ್ತಿದ್ದಾಗ ಖದೀಮರು ಹಣದ ಬ್ಯಾಗ್ ಎಗರಿಸಿ ಪರಾರಿಯಾಗಿದ್ದಾರೆ. ಈ ಸಂಬಂಧ ನಿಂಗರಾಜ್ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments